ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

ಆ ಮಗಳ ಹೆಸರು ಸಂಹಿತಾ. ತಾಯಿ ಹೆಸರು ಗೀತಾ ಅಗರ್ವಾಲ್. ಶಾಲಾ ಶಿಕ್ಷಕಿ. 2016ರ ಮೇ ತಿಂಗಳಲ್ಲಿ ಹೃದಯಾಘಾತದಿಂದ ಗೀತಾ ಅಗರ್ವಾಲ್ ಗಂಡ ಮುಕೇಶ್ ಗುಪ್ತಾ ಮರಣಿಸಿದರು. ಇದರಿಂದ ಗೀತಾ ಅಗರ್ವಾಲ್ ಖಿನ್ನತೆಗೆ ಒಳಗಾಗಿದ್ದರು.

ಆಸ್ಪತ್ರೆಯ ಸುತ್ತ ಅಲೆದಾಡಬೇಕಾದ ಪರಿಸ್ಥಿತಿ ಬಂತು. ಗುರುಗಾವ್ನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಕೆಲಸ ಮಾಡುತ್ತಿರುವ ಆಕೆಯ ಮಗಳು ಸಂಹಿತಾ… ತಾಯಿಯನ್ನು ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದರು.ಉದ್ಯೋಗಕೆ ರಾಜೀನಾಮೆ ನೀಡಿ ಜೈಪುರಕ್ಕೆ ಹೋದರು. ತಾಯಿಗೆ ಆಸೆಯಾಗಿ ನಿಂತರು. ತಾಯಿಗೆ ಹೇಗಾದರೂ ಮದುವೆ ಮಾಡಬೇಕೆಂಬ ನಿರ್ಧಾರಕ್ಕೆ ಬಂದರು. ಆಕೆ ನಿರ್ಧಾರಕ್ಕೆ ಮನೆಯವರೆಲ್ಲಾ ವಿರೋಧ ವ್ಯಕ್ತಪಡಿಸಿದರು.

53 ವರ್ಷಗಳ ವಯಸ್ಸಲಿ ಮದುವೇನಾ ಎಂದು ಬಾಯಿಬಾಯಿ ಬಿಟ್ಟರು. ಆದರೂ ಸಂಹಿತಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ತನ್ನ ತಾಯಿಗೆ ಹೊಸ ಜೀವನ ಕೊಡಬೇಕೆಂದುಕೊಂಡರು.ಆಕೆಯ ಹುಡುಕಾಟ ಆರಂಭವಾಯಿತು. ವಿಧವೆಯರಿಗಾಗಿ ಇರುವ ಮ್ಯಾರೇಜ್ ಬ್ಯೂರೋಗಳಲ್ಲಿ, ವೆಬ್ಸೈಟ್ಗಳಲ್ಲಿ ಹುಡುಕಾಡಿದರು. ರಾಜಸ್ಥಾನದಲಿ ತಮಗೆ ಗೊತ್ತಿರುವ ಕುಟುಂಬಗಳನ್ನು ಭೇಟಿಯಾದರು.

ಕೊನೆಗೂ ಆಕೆಯ ಹುಡುಕಾಟಕ್ಕೆ ಪ್ರತಿಫಲ ಸಿಕ್ಕಿತು. ರಾಜಸ್ಥಾನದ ಬಾನ್ಸ್ವಾರ್ ನಗರದ 55 ವರ್ಷಗಳ ರೆವೆನ್ಯೂ ಇನ್ಸ್ಪೆಕ್ಟರ್ ಕೆಜಿ ಗುಪ್ತಾ ಆಸಕ್ತಿ ತೋರಿದರು. ಅವರು ಪತ್ನಿ 2010ರಲ್ಲಿ ಕ್ಯಾನ್ಸರ್ ಕಾರಣ ಮರಣಿಸಿದ್ದರು.

ಅಂದಿನಿಂದ ಅವರು ಸಹ ಒಂಟಿ ಜೀವನ ನಡೆಸುತ್ತಿದ್ದಾರೆ. ಗೀತಾ ಅಗರ್ವಾಲ್ರನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಅವರು ಸಂಹಿತಾರನ್ನು ಸಂಪರ್ಕಿಸಿದರು. ಸುಮ್ಮನೆ ಕುರುಡು ಕುರುಡಾಗಿ ಮದುವೆ ಮಾಡಲಿಲ್ಲ ಆಕೆ. ಎಲ್ಲಾ ಸಂಗತಿಗಳ ಬಗ್ಗೆ ತಿಳಿದುಕೊಂಡರು ಮದುವೆಯಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆ. ಎಲ್. ರಾಹುಲ್ – ಪೂರ್ಣ ಪರಿಚಯ: ಪೂರ್ಣ ಹೆಸರು: ಕಣ್ಣೂರು ಲೋಕೇಶ್ ರಾಹುಲ್ಜನನ: ಏಪ್ರಿಲ್ 18, 1992ಜನ್ಮಸ್ಥಳ: Bengaluruಬೆಳೆದದ್ದು: Mangaluru ಬಾಲ್ಯ ಮತ್ತು ಶಿಕ್ಷಣ ಕೆ.ಎಲ್. ರಾಹುಲ್ ಅವರ ತಂದೆ ಲೋಕೇಶ್ ಅವರು ಪ್ರಾಧ್ಯಾಪಕರು, ತಾಯಿ ರಾಜೇಶ್ವರಿ ಅವರು ಶಿಕ್ಷಕಿ. ಅವರು ವಿದ್ಯಾಭ್ಯಾಸವನ್ನು ಮಂಗಳೂರಿನ NITK English Medium School ನಲ್ಲಿ ಪ್ರಾರಂಭಿಸಿ ನಂತರ St. Aloysius College ನಲ್ಲಿ ಮುಂದುವರಿಸಿದರು. ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಕ್ರಿಕೆಟ್ ಜೀವನದ ಆರಂಭ ರಾಹುಲ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…