ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.
ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-
ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ
ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-
ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.
ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-
ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.
ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-
ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.
ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-
ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!
ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…