ಉಪಯುಕ್ತ ಮಾಹಿತಿ

ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

4169

ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.

ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-

ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ

ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-

ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.

ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-

ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.

ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-

ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.

ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-

ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!

ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

  • ಸುದ್ದಿ

    50 ಸಾವಿರ ಉದ್ಯೋಗಾವಕಾಶವನ್ನು ಸೃಷ್ಟಿಸಿ ಘೋಷಣೆ ಮಾಡಿದ ಮೋದಿ ಸರ್ಕಾರ…!

    ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ.  ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು.  ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…

  • ಸುದ್ದಿ

    ಎಸ್‌ಬಿಐ ಗ್ರಾಹಕರು ಗಮನಿಸಬೇಕಾದ ವಿಷಯ ; ಅಕ್ಟೋಬರ್ 1 ರಿಂದ ಬದಲಾಗಲಿದೆ ಈ 6 ನಿಯಮ,.!ತಪ್ಪದೇ ತಿಳಿದುಕೊಳ್ಳಿ,.!

    ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್‌ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್‌ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್‌ನಿಂದ ಅಕ್ಟೋಬರ್ 1 ರಿಂದ…

  • ಹಣ ಕಾಸು

    ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

    ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • ವಿಸ್ಮಯ ಜಗತ್ತು

    ದಿನಕ್ಕೆ ಎರಡು ಮೂರು ಬಾರಿ ಹಾವುಗಳು ಕಚ್ಚಿದ್ರೂ ಸಹ, ಈ ಯುವತಿಗೆ ಏನೂ ಹಾಗಿಲ್ಲ..!ಇಲ್ಲಿವರೆಗೂ ಈಕೆ ಎಷ್ಟು ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ ಗೊತ್ತಾ..?

    ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.