ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.
ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-
ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ
ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-
ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.
ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-
ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.
ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-
ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.
ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-
ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!
ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…
ಶಾಲಾ ಹಾಸ್ಟೆಲ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್…
ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…