ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.
ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-
ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ
ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-
ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.
ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-
ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.
ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-
ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.
ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-
ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!
ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ