ಉಪಯುಕ್ತ ಮಾಹಿತಿ

ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

4211

ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.

ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-

ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ

ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-

ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.

ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-

ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.

ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-

ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.

ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-

ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!

ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಸಿಕ್ಕ ಸಿಕ್ಕ ಹುಡುಗಿಯರಿಗೆ ಮುತ್ತಿಟ್ಟು ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಸಖತ್ ಆಸಾಮಿ..!

    ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…

  • ತಂತ್ರಜ್ಞಾನ

    ಪರೀಕ್ಷಾರ್ಥ ಉಡಾವಣೆಯಲ್ಲಿ ಕೊನೆಗೂ ಯಶಸ್ವಿಯಾದ ನಿರ್ಭಯ್ ಕ್ಷಿಪಣಿ..!ತಿಳಿಯಲು ಇದನ್ನು ಓದಿ …

    ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…