ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.
ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-
ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ
ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-
ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.
ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-
ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.
ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-
ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.
ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-
ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!
ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….