ಉಪಯುಕ್ತ ಮಾಹಿತಿ

ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

4209

ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.

ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-

ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ

ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-

ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.

ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-

ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.

ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-

ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.

ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-

ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!

ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ

    2 ಎಕರೆ ಜಾಗದಲ್ಲಿ 22 ಲಕ್ಷ ಗಳಿಸುತ್ತಿರುವ ರೈತ, ಈ ರೈತನ ಸಕತ್ ಉಪಾಯ ನೋಡಿ .

    ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • ಜೀವನಶೈಲಿ

    ಚಾಣಕ್ಯನ ಪ್ರಕಾರ ಇಂತಹ ಸಮಯಗಳಲ್ಲಿ ಸ್ನಾನ ಮಾಡಲೆಬೇಕಂತೆ! ಏಕೆ ಗೊತ್ತಾ?ಮುಂದೆ ಓದಿ…

    ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • ಸುದ್ದಿ

    ಇಲ್ಲಿ ಮದ್ವೆ ಆಗ್ದೆ ಇರೋ ಯುವಕ,ಯುವತಿ ಒಂದೇ ಗಾಡಿಯಲ್ಲಿ ಓಡಾಡಿದ್ರೆ ಮುಗೀತು..?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…