ಉಪಯುಕ್ತ ಮಾಹಿತಿ

ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

3961

ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.

ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-

ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ

ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-

ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.

ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-

ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.

ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-

ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.

ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-

ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!

ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…

  • ಸುದ್ದಿ

    ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

    ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ದೇಶ-ವಿದೇಶ

    ಈ ಚೀನಾದ ಬದ್ಮಾಶ್ ಹೇಳ್ತಾನೆ,ನಮ್ಮ ಸೈನಿಕರನ್ನು ಅವರು ಸಾಯಿಸ್ತಾರಂತೆ!!!

    ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.

  • ಸುದ್ದಿ

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…