ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.
ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-
ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ
ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-
ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.
ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-
ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.
ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-
ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.
ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-
ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!
ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…