ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಹಾಗಾದ್ರೆ ನಾವು ಬೇರೆಯವರ ಹತ್ತಿರ ನಂಬಿಕೆ ಗಳಿಸಬೇಕಂದ್ರೆ ಏನು ಮಾಡುಬೇಕು?ನಿಮಗೆ ಎಲ್ಲರ ಹತ್ರ ನಂಬಿಕೆ ಗಳಿಸಿಕೊಳ್ಳಬೇಕಂದ್ರೆ ಕೆಳಗೆ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ.
ಬರಿ ಮಾತಾಡ್ತಾನೇ ಇದ್ರೇ, ಜನ ಕೇಳೋಕ್ ರೆಡಿ ಇರಲ್ಲ. ಮೊದ್ಲು ಅವ್ರು ಏನ್ ಹೇಳ್ತಾರೆ ಅಂತ ತಾಳ್ಮೆ ಇಂದ ಕೇಳೋ ಗುಣ ಬೆಳೆಸಿಕೊಳ್ಳಿ ಅದೇ ಮೇನ್ ಪಾಯಿಂಟ್. ಅವ್ರ್ ಹೇಳೋದ್ ಕೇಳ್ದಷ್ಟು ನಿಮ್ಮ್ ಮೇಲೆ ಅವ್ರಿಗೆ ನಂಬಿಕೆ ಬರುತ್ತೆ
2. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ ಪ್ರೋತ್ಸಾಹಿಸಿ…
ನಿಮ್ಮ ಬಂದುಗಳು ಸ್ನೇಹಿತರು ಯಾರಾದರೂ ಆಗಿರಲಿ, ಅವರು ಒಳ್ಳೆ ಕೆಲಸ ಮಾಡಿದಾಗ ಅವರನ್ನು ಹೊಗಳಿ, ಅವರಿಗೆ ಆತ್ಮ ವಿಶ್ವಾಸ ತುಂಬಿ , ಮುಂದುವರಿಯಲು ಪ್ರೋತ್ಸಾಹ ಕೊಡಿ. ಇದರಿಂದ ಅವರಿಗೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಆಗ ನೀವು ಅವರಿಗೆ ಹೆಚ್ಚು ನಂಬಿಕಸ್ತ ವ್ಯೆಕ್ತಿ ಅನ್ನಿಸಿಕೊಳ್ಳುತ್ತೀರಿ.ಇಲ್ಲಿ ಓದಿ:-ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮುನ್ನ ಮಾಡಿದ್ರೆ, ಏನಾಗುತ್ತೆ ಗೊತ್ತಾ???
3. ನಿಮಗೆ ಗೊತ್ತಿರೋದ್ನ ನಾಲ್ಕ್ ಜನಕ್ಕೆ ಹಂಚಿ..
ನೀವು ಕಲಿಸಿ, ಇನ್ನೊಬ್ಬರತ್ತಿರುವ ವಿಷಯ ನೀವು ಕಲಿಯಿರಿ.ನೀವು ತಿಳ್ಕೊಂಡಿರೋದನ್ನ ನಾಲ್ಕು ಜನಕ್ಕೆ ಹಂಚಿ,ಕಲ್ಸಿ ಕೊಡಿ,ತಪ್ಪ್ ಮಾಡಿದಾಗ ಹಾಗಲ್ಲ ಹೀಗೆ ಅಂತ ಹೇಳ್ಕೊಡಿ.ನಿಮ್ನ ಕಂಡ್ರೆ ಸಕತ್ ಇಷ್ಟ ಪಡ್ತಾರೆ ಅವಾಗ..
4. ಥ್ಯಾಂಕ್ಸ್ ಅಥವಾ ಸ್ವಾರೀ ಹೇಳುವುದರಿಂದ, ನಮಗೇನು ತೊಂದ್ರೆ ಏನೂ ಇಲ್ಲ.
ನಿಮಗೆ ಯಾರಾದ್ರು ಸಹಾಯ ಮಾಡಿದಾಗ ಥ್ಯಾಂಕ್ಸ್ ಹೇಳಿ,ತಪ್ಪ್ ಮಾಡಿದಾಗ ಸಾರೀ ಕೀಳಿ.ಹೀಗೆ ಮಾಡೋದ್ರಿಂದ ನಿಮಗೇನು ನಷ್ಟ ಆಗೋದಿಲ್ಲ. ಜನಕ್ಕೆ ಇಷ್ಟ ಆಗೋಗ್ತೀರಾ ನೀವು..
5. ನಿಮಗೆ ಎಲ್ಲ ಗೊತ್ತಿದೆ ಅಂತ ಅಹಂಕಾರ ಬೆಳೆಸಿಕೊಳ್ಳಬೇಡಿ..
ನಿಮಗೆ ಗೊತ್ತಿರೋದನ್ನ ಇನ್ನೊಬ್ಬರಿಗೆ ಹೇಳಿಕೊಡಿ. ಅದು ಬಿಟ್ಟು ನನಗೆ ಎಲ್ಲಾ ಗೊತ್ತಿದೆ ಅನ್ನೋ ತರ ಮಾತನಾಡಬೇಡಿ. ಇದರಿಂದ ಬೇರೆಯವರು ನಿಮ್ಮೊಂದಿಗೆ ಸೇರುವುದಕ್ಕೆ ಇಷ್ಟ ಪಡೋದಿಲ್ಲ. ಇನ್ನೊಬ್ರು ಮುಂದೆ ಬರೋಕೆ ಅವಕಾಶ ಕೊಡಿ.. ನಿಮ್ಮ ನೋಡಿ ನಿಂಜೊತೆ ಇರೋರು ಖುಷಿ ಪಡ್ತಾರೆ.
6. ನಿಮ್ಮ ಜೊತೆ ಇರೋರನ್ನ ನಗಿಸಿ ನೀವು ನಗ್ರಿ…
“ನಗಿಸುವುದು ನಿನ್ನ ಧರ್ಮ, ನಗದೆ ಇರುವುದು ಅವರ ಕರ್ಮ” ಎಂದು ಹಿರಿಯರು ಹೇಳಿದ್ದಾರೆ. ನಿಮ್ಮ ಜೊತೆ ಇರುವವರನ್ನು ಆದಷ್ಟು ನಗಿಸಿ, ಇದರಿಂದ ನಿಮ್ಮ ಮತ್ತು ನಿಮ್ಮ ಜೊತೆ ಇರುವವರಿಗೂ ಮನಸ್ಸು ಉಲ್ಲಾಸವಾಗುತ್ತದೆ. ನಿಂಜೊತೆ ಇರೋ ಫ್ರೆಂಡ್ಸ್ ನ ನಗಿಸಿ,ಬೇರೆಯವರಿಗೆ ಏನ್ ಕಷ್ಟ ಇರುತ್ತೋ ಏನೋ ,ಅವ್ರು ನೀವ್ ಕೊಡೊ ಖುಷಿಲಿ ಅವ್ರ ಸಂತೋಷ ಕಂಡುಕೊಂಡು ಅವ್ರ ಕಷ್ಟ ಮರೀತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…