ಗ್ಯಾಜೆಟ್

ಈ 6 ವಿಷಯ ನಿಮ್ಗೆ ಗೊತ್ತಿದ್ರೆ ನಿಮ್ಮ ಮೊಬೈಲ್ ನಲ್ಲಿ ಡಿಲೀಟ್ ಆದ ಫೋಟಗಳು ಮತ್ತೆ ಸಿಗುತ್ತೆ. ತಿಳಿಯಲು ಈ ಲೇಖನ ಓದಿ….

565

ಈಗಂತೂ ಸೇಲ್ಫಿ ಫೋಟೋ ಯುಗ. ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ.   ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್  ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.

ಒಂದು ವೇಳೆ ಅಷ್ಟು ಜಾಗರೂಕತೆಯಿಂದ ಕಾಪಾಡಿಕೊಂಡು ಬಂದರೂ ಫೋಟೋಗಳು ದುರಾದೃಷ್ಟವಶಾತ್ ಅಳಿಸಿ ಹೋದಲ್ಲಿ ತುಂಬಾ ಬೇಜಾರು ಮಾಡಿಕೊಳ್ಳೋದು ಸಹಜ.

ಆದರೆ ಅದಕ್ಕಾಗಿ ನೀವು ದುಃಖ ಪಡಬೇಕಾಗಿಲ್ಲ. ಏಕೆಂದರೆ ಈ ಫೋಟೋಗಳನ್ನು ಮರುಪಡೆದುಕೊಳ್ಳುವುದು ಹೇಗೆ ಅಂತೀರ, ಹಾಗಾದರೆ  ಈ ಕೆಳಗಿನ 6 ಕ್ರಮಗಳನ್ನು ಓದಿ ಅದರಂತೆ ಅನುಸರಿಸಿ.

  1. ಆಂಡ್ರಾಯ್ಡ್ ಡೇಟಾ ರಿಕವರಿ ಡೌನ್‌ಲೋಡ್ ಮಾಡಿ ಆಂಡ್ರಾಯ್ಡ್ ಡೇಟಾ ರಿಕವರಿಯ ಫ್ರಿ ಟ್ರಯಲ್ ಆವೃತ್ತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ ಕಳೆದು ಹೋದ ಫೋಟೋಗಳನ್ನು ಮರಳಿ ಪಡೆದುಕೊಳ್ಳಲು ಇದು ಸಹಾಯಕವಾಗಲಿದೆ.
  2. ಬ್ಯಾಟರಿ ಬ್ಯಾಕಪ್ ಪರಿಶೀಲನೆ. ನಿಮ್ಮ ಡಿವೈಸ್‌ನಲ್ಲಿ ಸಾಕಷ್ಟು ಬ್ಯಾಟರಿ ಇದೆ ಎಂಬುದನ್ನು ಕಂಡುಕೊಳ್ಳಿ. ಈ ಪ್ರಕ್ರಿಯೆಯನ್ನು ನಿರ್ವಹಿಸಲು ನಿಮ್ಮ ಡಿವೈಸ್‌ನಲ್ಲಿ 20% ರಷ್ಟು ಬ್ಯಾಟರಿ ಇರಬೇಕು
  3. ನಿಮ್ಮ ಕಂಪ್ಯೂಟರ್‌ಗೆ ಆಂಡ್ರಾಯ್ಡ್ ಡಿವೈಸ್ ಸಂಪರ್ಕಪಡಿಸಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡ ನಂತರ, ನಿಮ್ಮ ಕಂಪ್ಯೂಟರ್‌ನಲ್ಲಿ ಇನ್‌ಸ್ಟಾಲ್ ಮಾಡಿ ಮತ್ತು ಚಾಲನೆ ಮಾಡಿ. ಕಂಪ್ಯೂಟರ್‌ಗೆ ಆಂಡ್ರಾಯ್ಡ್  ಡಿವೈಸ್ ಅನ್ನು ಸಂಪರ್ಕಪಡಿಸಿ.
  4. ಕಂಪ್ಯೂಟರ್‌ನಲ್ಲಿ ಡ್ರೈವರ್ ಇನ್‌ಸ್ಟಾಲ್ ಕಂಪ್ಯೂಟರ್‌ ಡ್ರೈವರ್ ಅಪ್ಲಿಕೇಶನ್ ಚಾಲನೆ ಮಾಡಲು ನಿಮ್ಮ ಕಂಪ್ಯೂಟರ್‌ನಲ್ಲಿ ಡ್ರೈವರ್ ಅನ್ನು ನೀವು ಇನ್‌ಸ್ಟಾಲ್ ಮಾಡಿಕೊಂಡಿರಬೇಕು. ಇಲ್ಲದಿದ್ದರೆ ಇದು ಫೋನ್ ಅನ್ನು ಪತ್ತೆ ಹಚ್ಚುವುದಿಲ್ಲ.
  5. ನಿಮ್ಮ ಫೋನ್ ಸಾಫ್ಟ್‌ವೇರ್ ಅನ್ನು ಪತ್ತೆಹಚ್ಚಿದ ನಂತರ ನೀವು ಸ್ಕ್ಯಾನ್ ಮಾಡಬೇಕೆಂದಿರುವ ಫೈಲ್ ಅನ್ನು ಆರಿಸಿ. ಗ್ಯಾಲರಿ ಆಪ್ಶನ್‌ಗೆ ಕ್ಲಿಕ್ ಮಾಡಿ. ಸ್ಟ್ಯಾಂಡರ್ಡ್ ಅಥವಾ ಅಡ್ವಾನ್ಸ್‌ಡ್ ಮೋಡ್ ಅನ್ನು ಆಯ್ಕೆಮಾಡುವ ಮೂಲಕ ಫೋನ್ ಅನ್ನು ಸ್ಕ್ಯಾನ್ ಮಾಡಿ. ನಿಮ್ಮ ಫೋನ್‌ಗೆ ಸ್ಕ್ಯಾನ್ ಅನ್ನು ನೀವು ಆರಿಸಿಕೊಂಡ ನಂತರ, ನಿಮ್ಮ ಫೋನ್ ಕಳೆದು ಹೋದ ಡೇಟಾವನ್ನು ಸ್ಕ್ಯಾನ್ ಮಾಡಲು ಪ್ರೊಗ್ರಾಮ್‌ಗೆ ಅನುಮತಿಯನ್ನು ನೀಡಿ.
  6. ಆಂಡ್ರಾಯ್ಡ್‌ನಿಂದ ಪೂರ್ವವೀಕ್ಷಣೆ ಮತ್ತು ಫೋಟೋಗಳ ರೀಸ್ಟೋರ್ ಸ್ಕ್ಯಾನ್ ಮಾಡಿದ ಡೇಟಾವನ್ನು ವಿಂಡೊ ತೋರಿಸಿದ ನಂತರ, ರಿಕವರಿ ಆಪ್ಶನ್ ಅನ್ನು ಕ್ಲಿಕ್ ಮಾಡುವ ಮೂಲಕ ಪ್ರಿವ್ಯೂ ಮತ್ತು ಕಳೆದು ಹೋದ ಡೇಟಾವನ್ನು ರೀಸ್ಟೋರ್ ಮಾಡಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • ಆರೋಗ್ಯ

    ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ? ಈ ಅರೋಗ್ಯ ಮಾಹಿತಿ ನೋಡಿ

    ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…

  • ಮನರಂಜನೆ

    ಬಿಗ್ ಬಾಸ್-5ರ ಪಟ್ಟ ಯಾರಿಗೆ.?ಕಾಮಾನ್ ಮ್ಯಾನ್ Vs ಸೆಲೆಬ್ರೆಟಿಸ್!ಸೋಶಿಯಲ್ ಮೀಡಿಯಾದಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ?ಇಲ್ಲಿದೆ ಪೂರ್ತಿ ವಿವರ,ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

    ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…