ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ.
ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ.
ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದ್ದು, ಸರಳ, ಕ್ಲಿಷ್ಟ, ಮೊದಲಾದ ರೀತಿಯ ಕೆಲಸವನ್ನು ಅವರಿಗೆ ವಹಿಸಲಾಗಿತ್ತು ಅದರಲ್ಲಿ ಉಗುರು ಕಚ್ಚುವವರು ತಮಗೆ ನೀಡಲಾಗಿದ್ದ ಪರೀಕ್ಷೆಗಳನ್ನು ಯಶಸ್ವಿಯಾಗಿ ಮುಗಿಸಿದ್ದಾರೆ.
ಈ ಸ್ವಭಾವ ಹೊಂದಿರದವರು ಒತ್ತಡ ತಡೆದುಕೊಳ್ಳಲಿಕ್ಕೆ ಸಾಧ್ಯವಾಗದೇ ಉಗುರು ಕಚ್ಚಿಕೊಳ್ಳುವ ಪರಿಸ್ಥಿತಿ ಎದುರಾಗಿತ್ತು ಎಂದು ಹೇಳಲಾಗಿದೆ. ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿದ್ದಾರೆಂಬುದು ಅಧ್ಯಯನದಲ್ಲಿ ತಿಳಿದುಬಂದಿದ್ದು, ಇಂತವರಿನ್ನು ಖುಷಿಪಡಬಹುದು. ಕೆಲವರು ತಮಗೆ ವಹಿಸಿದ ಕೆಲಸ ಪೂರ್ಣಗೊಳಿಸದಿದ್ದಾಗ ಒತ್ತಡಕ್ಕೆ ಒಳಗಾಗುತ್ತಾರೆ ಎನ್ನಲಾಗಿದೆ.
ಉಗುರು ಕಚ್ಚುವುದು ಕ್ಯಾಲ್ಶಿಯಂ ಕೊರತೆಯ ಲಕ್ಷಣ ಎನ್ನುವವರೂ ಇದ್ದಾರೆ. ಅದೇನೇ ಇದ್ದರೂ ಈ ದುಶ್ಚಟ ಬಿಡುವ ಸರಳ ಉಪಾಯ ಏನಿದೆ ನೋಡೋಣ.ನಮಗೆ ನೆನಪಿರಬಹುದು. ಚಿಕ್ಕ ಮಗುವಾಗಿದ್ದಾಗ ತಾಯಿ ಎದೆ ಹಾಲು ಬಿಡಿಸಲು ಕಹಿ ಸವರುವ ಉಪಾಯ. ಅದನ್ನೇ ಇಲ್ಲೂ ಅಳವಡಿಸಿಕೊಳ್ಳಬಹುದು. ಕೈಗೆ ನೈಲ್ ಪಾಲಿಶ್ ಅಥವಾ ಕಹಿಯಾದ ವಸ್ತುವನ್ನೇನಾದರೂ ಸವರಿಕೊಳ್ಳುವುದು ಉತ್ತಮ ಉಪಾಯ.
ಉಗುರು ಕಚ್ಚುವುದರಿಂದ ದೇಹದ ಮೇಲಾಗುವ ಪರಿಣಾಮಗಳೂ ಅಷ್ಟೇ ಗಂಭೀರ. ಉಗುರಿನಲ್ಲಿರುವ ಕಶ್ಮಲ ಹೊಟ್ಟೆ ಸೇರುವುದರಿಂದ ಜಂತು ಹುಳದ ತೊಂದರೆ ಅನುಭವಿಸಬೇಕಾದೀತು. ಉಗುರಿನ ಸುತ್ತಲಿನ ಚರ್ಮ ಅಂದಗೆಡುವುದು ಮಾತ್ರವಲ್ಲ, ಊದಿಕೊಂಡಂತೆ ಆಗಬಹುದು.
ಅಲ್ಲದೆ ಉಗುರು ಕಚ್ಚುವುದರಿಂದ ಹಲ್ಲು ಬಲಹೀನವಾಗಬಹುದು ಮತ್ತು ಅಂದಗೆಡಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಕೈ ಬೆರಳುಗಳು ಅಂದಗೆಡುವುದು ಮಾತ್ರವಲ್ಲ, ನೋಡುಗರಿಗೆ ಅಸಹ್ಯವಾಗಿ ಕಾಣಬಹುದು. ಹಾಗಾಗಿ ಉಗುರು ಕಚ್ಚುವ ಅಭ್ಯಾಸವಿದ್ದರೆ ಆದಷ್ಟು ಬೇಗ ಬಿಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…