News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

3998

ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೇನು?

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕಕ್ಕೆ 1,600 ಸಹಾಯಧನ ನೀಡಲಾಗುತ್ತದೆ. ಆದ್ದರಿಂದ ಎಲ್‌ಪಿಜಿ ಸಂಪರ್ಕ ಪಡೆಯಲು ಹಣ ನೀಡುವ ಅಗತ್ಯವಿಲ್ಲ. ಆದರೆ ಬಳಿಕ ಬಳಸುವ ಸಿಲಿಂಡರ್‌ಗಳಿಗೆ ಹಣ ನೀಡಬೇಕಾಗುತ್ತದೆ.

ಹಾಗಾದ್ರೆ ಈ ಯೋಜನೆಯನ್ನು ಉಚಿತವಾಗಿ ಪಡೆದುಕೊಳ್ಳುವ ಬಗೆ ಹೇಗೆ ಮತ್ತು ಯಾರೆಲ್ಲಾ ಈ ಯೋಜನೆಗೆ ಅರ್ಹರು ತಿಳಿಯಲು ಮುಂದೆ ಓದಿ…

ಅರ್ಹತೆ ಮಾನದಂಡ ಏನು?

  • ಈ ಯೋಜನೆಗೆ ಮಹಿಳೆಯರು ಮಾತ್ರ ಅರ್ಹರಾಗಿದ್ದು, 18 ವರ್ಷ ಮೇಲ್ಪಟ್ಟಿರಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವ ನೀಡುವ ಬಿಪಿಎಲ್ ಕಾರ್ಡ್’ನ್ನು ಹೊದಿರಬೇಕು.

ನೊಂದಾಯಿಸುವ ಸಮಯದಲ್ಲಿ ಈ ದಾಖಲಾತಿಗಳನ್ನು ಸಲ್ಲಿಸಬೇಕು…

  • ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರು ಒಂದು ನಕಲು ಪ್ರತಿಯನ್ನು ಒದಗಿಸಬೇಕು.
  • ರಾಜ್ಯಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುವ . ಬಿಪಿಎಲ್ ಕಾರ್ಡ್’ನ್ನು ಒದಗಿಸಬೇಕು.
  • ಅಡ್ರೆಸ್ ಪ್ರೂಫ್’ಗಾಗಿ ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್, ಅಥವಾ ಚಾಲನಾ ಪರವಾನಿಗೆ ಪತ್ರ ಇವುಗಳಲ್ಲಿ ಯಾವುದಾದರೊಂದು ಒದಗಿಸಬೇಕು.
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಹ ಕೊಡಬೇಕಾಗುತ್ತದೆ.

ಇಷ್ಟೆಲ್ಲಾ ಇದ್ರೂ ಎಲ್ಪಿಜಿ ಸಂಪರ್ಕ ಪಡೆಯುವುದು ಹೇಗೆ ಗೊತ್ತಾ?

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಿಪಿಎಲ್ ಕುಟುಂಬಗಳ ಪಟ್ಟಿ ಆನ್ಲೈನ್ ಮೂಲಕ ಲಭ್ಯವಾಗುವಂತೆ ಮಾಡಿವೆ.

ಗ್ರಾಮೀಣ ಅಥವಾ ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದು, ಬಿಪಿಎಲ್ ಕಾರ್ಡ್ ಹೊದಿರುವವರು ಅಂದ್ರೆ  ಬಡತನ ರೇಖೆಗಿಂತ ಕೆಳಗಿನವರು ಎಂದು ನೋಂದಾಯಿಸಲ್ಪಟ್ಟವರು ತಮ್ಮ ಬಿಪಿಎಲ್ ಕಾರ್ಡ್ ಅನ್ನು ಹತ್ತಿರದ ಎಲ್ಪಿಜಿ ವಿತರಕರಲ್ಲಿ ಉಚಿತ ಎಲ್ಪಿಜಿ ಸಿಲಿಂಡರ್ ಗಾಗಿ ನೋಂದಾಯಿಸಿಕೊಳ್ಳಬಹುದು.

ಇಲ್ಲಿ ಓದಿ :-“ಪ್ರಧಾನ ಮಂತ್ರಿ ಆವಾಸ್ ಯೋಜನೆ”ಯಲ್ಲಿ ಉಚಿತವಾಗಿ ಮನೆ ಪಡೆಯುವುದು ಹೇಗೆ..?

ಉಚಿತ ಯೋಜನೆಯಲ್ಲಿ ಏನೆಲ್ಲಾ ಸಿಗುತ್ತೆ?

*  14.2 ಕೆಜಿ

*  ಗ್ಯಾಸ್ ಸ್ಟೋವ್,

*  ISI ಸ್ಟಾಡಂರ್ಡ್ ಪೈಪ್ ಸಹ ನೀಡಲಾಗುತ್ತದೆ.

ಅರ್ಜಿ ಪಡೆದುಕೊಳ್ಳುವುದು ಹೇಗೆ?

ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿತ ಅರ್ಜಿಯನ್ನು ಎಲ್ಪಿಜಿ ಹಂಚಿಕೆದಾರರು ಅಥವಾ ಅಂತರ್ಜಾಲದಿಂದ ಡೌನ್ಲೋಡ್ ಮಾಡಬಹುದು. ಈ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಸಂಬಂಧಿತ ದಾಖಲಾತಿ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಸಲ್ಲಿಸಬೇಕಾಗುತ್ತದೆ.

 ಪ್ರಧಾನಮಂತ್ರಿ ಉಜ್ವಲ ಯೋಜನೆಯ ಲಾಭಗಳು ಏನು?

  •  ದೇಶದ ಎಲ್ಲ ನಾಗರಿಕರಿಗೂ ಎಲ್ ಪಿಜಿ ಸಂಪರ್ಕ ಸಿಕ್ಕಿದಂತೆ ಆಗುತ್ತದೆ.
  • ಅಡುಗೆ ಒಲೆಗಳಲ್ಲಿ ಬರುತ್ತಿದ್ದ ಹೊಗೆಯಿಂದ ಆಗುತ್ತಿದ್ದ ಮಹಿಳೆಯರ ಮೇಲಿನ ಅನಾರೋಗ್ಯದ ಪ್ರಮಾಣ ಕಡಿಮೆಯಾಗಲಿದೆ.
  • ಹೊಗೆಯಿಂದ ಉದ್ಭವಿಸುವ ವಾಯು ಮಾಲಿನ್ಯ ನಿಯಂತ್ರಣ
  • ಅಡುಗೆ ಮಾಡಲು ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಕಡಿಮೆಯಾಗಲಿದೆ.
  • ಉಳ್ಳವರು ತ್ಯಜಿಸಿದ ಎಲ್ ಪಿಜಿ ಸಬ್ಸಿಡಿಯನ್ನು ಬಳಸಿಕೊಂಡು ಕೇಂದ್ರ ಸರ್ಕಾರ ಯೋಜನೆಯನ್ನು ಕಾರ್ಯರೂಪಕ್ಕೆ ಇಳಿಸಿದೆ.
  • ನರೇಂದ್ರ ಮೋದಿ ಅವರ ಮಾತಿಗೆ ಬೆಲೆ ನೀಡಿ 1.13 ಕೋಟಿ ಜನ ಎಲ್ ಪಿಜಿ ಸಬ್ಸಡಿ ತ್ಯಜಿಸಿದ್ದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಸುದ್ದಿ

    ನಮ್ಮ ವೀರ ಯೋಧರ ದಾಳಿಯ ಭೀತಿಯಿಂದ ಓಡಿಹೋದ ಶಿಖಂಡಿ ಉಗ್ರರು…

    ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…

  • ಸುದ್ದಿ

    ಸೀರೆಯನ್ನುಟ್ಟು ಬೆತ್ತಲೆಯ ಬೆನ್ನನ್ನು ತೋರಿಸಿದ ಬೆಡಗಿ ..,ಯಾರು ಗೊತ್ತಾ…?

    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • ಸುದ್ದಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಧಾಮುರ್ತಿ ದಂಪತಿಯ ಮಗ. ಇವರ ಮದುವೆ ಏಗೆ ನಡೆಯಿತು ಗೊತ್ತಾ.!

    ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು,  ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…