ವಿಚಿತ್ರ ಆದರೂ ಸತ್ಯ

ಉತ್ತರ ಕೊರಿಯಾದ ಕಿಮ್ ಜಂಗ್’ನ ನೀಚ ನಿಯಮಗಳು ಹಾಗೊ ಕಾಯ್ದೆಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

653

ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್‌ ಜಂಗ್‌, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ.

ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ.

ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್ ಇದ್ದು ಅದರಲ್ಲೇ ಹೇರ್ ಕಟ್ ಮಾಡಿಸಬೇಕು. ಉತ್ತರ ಕೊರಿಯಾದಲ್ಲಿ ವ್ಯವಸಾಯಕ್ಕೆ ರಾಸಾಯನಿಕವನ್ನ ಬಳಸುದಿಲ್ಲ ಅದರ ಬದಲು ಮಲ ಮೂತ್ರದಿಂದ ತಯಾರಿಸಿದ ಗೊಬ್ಬರವನ್ನ ಬಳಸುತ್ತಾರೆ, ಪ್ರತಿಯೊಬ್ಬರ ಮಲ ಮೂತ್ರವನ್ನ ಸರ್ಕಾರಕ್ಕೆ ಕೊಡಬೇಕು ಇಲ್ಲ ಅಂದ್ರೆ ಶಿಕ್ಷೆ.

 

ಉತ್ತರ ಕೊರಿಯಾದಲ್ಲಿ ೨೦೦ ಹುಡುಗಿಯರ ಒಂದು ಟೀಮ್ ರಚಿಸಲಾಗಿದ್ದು ಇವರ ಕೆಲಸ ಏನು ಅಂದ್ರೆ ಸರಕಾರಿ ಅಧಿಕಾರಿಗಳಿಗೆ ಮನರಂಜನೆ ಮತ್ತು ಮಂಚದ ಸುಖ ಕೊಡೋದು.

ಈ ದೇಶದಲ್ಲಿ ಜೀನ್ಸ್ ದರಿಸುದು ದೊಡ್ಡ ಅಪರಾಧ, ಜೀನ್ಸ್ ಪ್ಯಾಂಟ್ ಅಮೆರಿಕಾದವರದು ಎಂದು ಭಾವಿಸುವ ಇಲ್ಲಿನ ಸರಕಾರ ಅದನ್ನ ನಿಷೇಧಿಸಿದೆ, ಇಲ್ಲಿ ಬೈಬಲ್ ಓದಿದರೂ, ಸಿನಿಮಾ ನೋಡಿದರು ದೇಶ ದ್ರೋಹದ ಅಡಿಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ. ಕೆಲವು ಅಪರಾಧಗಳಿಗೆ ಇಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸುತ್ತಾರೆ ಅಂದರೆ ಈ ಶಿಕ್ಷೆಗೆ ಗುರಿಯಾದ ವ್ಯಕ್ತಿಯು ಮೂರೂ ತಲೆಮಾರಿನ ವರೆಗೂ ಶಿಕ್ಷೆ ಅನುಭವಿಸಬೇಕು.

ಇಲ್ಲಿ ಗಾಂಜಾ ಬೆಳೆಯಲು ಮತ್ತು ಮಾರಲು ಅವಕಾಶ ಇದೆ, ಗಾಂಜಾ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ, ಇದಕ್ಕಾಗೋ ಲೋನ್ ಕೊಡುತ್ತದೆ ಬೆಳೆದ ಗಾಂಜಾವಾನ್ನ ಸರ್ಕಾರಕ್ಕೆ ಮಾರಬೇಕು ವಿದೇಶಗಳಿಗೆ ಇದನ್ನ ಮಾರಿ ಹಣ ಗಳಿಸುತ್ತದೆ ಈ ದೇಶ.

ಇಲ್ಲಿ ಪ್ರತಿಯೊಬ್ಬರೂ ಓದಬೇಕು ಹಾಗೆ ಓದುವಾಗ ಪ್ರತಿದಿನ ಕೆಲವು ಗಂಟೆಗಳ ಕಾಲ ಸರ್ಕಾರೀ ಕಚೇರಿಗಳಲ್ಲಿ ಉಚಿತವಾಗಿ ಕೆಲಸ ಮಾಡಬೇಕು, ಇದನ್ನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ತಮ್ಮ ಸ್ವಂತ ಕೆಲಸವನ್ನ ಮಾಡಿಸುತಿದ್ದು ೯೦% ಮಕ್ಕಳ ಮೇಲೆ ಲೈಂಗಿಕ ದಾಳಿ ಮಾಡುತ್ತಾರೆ.

ಮತ್ತೊಂದು ಕಠಿಣ ಕಾಯ್ದೆ ಜಾರಿ :-

ಕಿಮ್ ಜಂಗ್ ಉನ್ ಹೊರಡಿಸಿರುವ ಹೊಸ ಕಾಯ್ದೆ ಪ್ರಕಾರ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗಿರುವ ಕಿಮ್ ಜಂಗ್ ಹಿರಿಯರ ಪ್ರತಿಮೆಗಳ ಬಳಿ ವಾಹನ ಸವಾರರು ನಿಧಾನವಾಗಿ ವಾಹನ ಚಾಲನೆ ಮಾಡಬೇಕಂತೆ.

ತಪ್ಪಿದ್ರೆ ಜೈಲು ವಾಸ ಗ್ಯಾರಂಟಿ:-

ಹೊಸ ಕಾಯ್ದೆ ಜಾರಿ ಮಾಡಿರುವ ಕಿಮ್ ಜಂಗ್, ಪುತ್ಥಳಿಗಳ ಬಳಿ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡದೇ ಇದ್ದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಲಿದ್ದಿರಿ ಎಂದು ಎಚ್ಚರಿಕೆ ನೀಡಿದ್ದಾನೆ.

ಹೀಗೆ ವಿಚಿತ್ರ ಆಜ್ಞೆಗಳನ್ನು ಹೊರಡಿಸುವ ಈ ಮೂಲಕ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಕಿಮ್ ಜಂಗ್, ದೇಶದಲ್ಲಿ ಬಡತನವಿದ್ದರು ಇಂತಹ ಕಾಯ್ದೆಗಳಿಗೆ ಯಾವುದೇ ಬರವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನರಾಚಿಯಿಂದ ಪ್ರೇಮಿಗಳತ್ತ ಪಯಣ.., ‘ಕಿಸ್’ ಸಿನಿಮಾ ನೋಡೋಕ್ಕೆ ಓರಿಯನ್‌ ಮಾಲ್‌ಗೆ ಬರ್ತಿದ್ದಾರೆ ಈ ನ್ಯಾಷನಲ್ ಸ್ಟಾರ್ ನಟ..?

    ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ  ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್​​ ಅಂತ ಟ್ಯಾಗ್​ಲೈನ್​ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ  ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್​ ಸ್ಟಾರ್ ಯಶ್ ಸಾಥ್​ ಕೊಡ್ತಿದ್ದಾರೆ. ಕೆಜಿಎಫ್​ ಸೆಟ್​​ನಿಂದ ಡೈರೆಕ್ಟಾಗಿ ಕಿಸ್​ ಜೋಡಿಯನ್ನ ನೋಡೋಕ್ಕೆ ಥಿಯೇಟರ್​ಗೆ ಬರ್ತಿದ್ದಾರೆ. ಕಿಸ್..ಟೈಟಲ್​ ಮತ್ತು…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಕಾಲಿಗೆ ಬಿದ್ದು ಕೈ ಮುಗಿದು ತಪ್ಪಾಯಿತೆಂದು ಕೇಳಿಕೊಂಡ ಅಕ್ಷತಾ..!

    ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್‍ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…