ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

ರಿಯಲ್ಟಿ, ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಕ್ಕೆ ಗುರಿಯಾದವು. ಪರಿಣಾಮವಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿ 9,977.10 ಅಂಕಗಳ ಮಟ್ಟಕ್ಕೆ ಕುಸಿಯಿತು.

‘ಉತ್ತರ ಕೊರಿಯವನ್ನುನಿರ್ನಾಮ ಮಾಡುವುದು ನಮಗೆ ಕಷ್ಟದ ಕೆಲಸವೇನೂ ಅಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಿಗೇ ಉತ್ತರ ಕೊರಿಯ, ತಾನು ಶಾಂತ ಸಾಗರದಲ್ಲಿ ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿತು.

ಈ ನಡುವೆ ಡಾಲರ್ ಎದುರು ಕುಸಿದ ರೂಪಾಯಿ ದರ 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇರು ಮಾರುಕಟ್ಟೆಗೆ ಆಘಾತ ಒಡ್ಡಿತು.
ವಾರದ ಕೊನೇ ದಿನವಾದ ಇಂದು ಶುಕ್ರವಾರದ ವಹಿವಾಟನ್ನು ಸೆನ್ಸೆಕ್ಸ್ 457.99 ಅಂಕಗಳ ನಷ್ಟದೊಂದಿಗೆ 31,912.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ, ನಿಫ್ಟಿ 161.05 ಅಂಕಗಳ ನಷ್ಟದೊಂದಿಗೆ 9,960.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಮುಗಿಸಿತು.

ಬ್ಯಾಂಕ್ ನಿಫ್ಟಿ 441.75 ಅಂಕಗಳ ನಷ್ಟವನ್ನು ಅನುಭವಿಸಿದರೆ, ಐಟಿ ನಿಫ್ಟಿ 31.50 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಇಂದಿನ ಟಾಪ್ ಗೇನರ್ಗಳು : ಎಚ್ ಸಿ ಎಲ್ ಟೆಕ್, ವಿಪ್ರೋ, ಭಾರ್ತಿ ಇನ್ಫ್ರಾಟೆಲ್;
ಟಾಪ್ ಲೂಸರ್ಗಳು : ಟಾಟಾ ಸ್ಟೀಲ್, ಹಿಂಡಾಲ್ಕೋ, ಎಸ್ ಬ್ಯಾಂಕ್, ಅಲ್ಟ್ರಾ ಟೆಕ್ ಸಿಮೆಂಟ್, ವೇದಾಂತ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.