ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

ರಿಯಲ್ಟಿ, ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಕ್ಕೆ ಗುರಿಯಾದವು. ಪರಿಣಾಮವಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿ 9,977.10 ಅಂಕಗಳ ಮಟ್ಟಕ್ಕೆ ಕುಸಿಯಿತು.

‘ಉತ್ತರ ಕೊರಿಯವನ್ನುನಿರ್ನಾಮ ಮಾಡುವುದು ನಮಗೆ ಕಷ್ಟದ ಕೆಲಸವೇನೂ ಅಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಿಗೇ ಉತ್ತರ ಕೊರಿಯ, ತಾನು ಶಾಂತ ಸಾಗರದಲ್ಲಿ ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿತು.

ಈ ನಡುವೆ ಡಾಲರ್ ಎದುರು ಕುಸಿದ ರೂಪಾಯಿ ದರ 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇರು ಮಾರುಕಟ್ಟೆಗೆ ಆಘಾತ ಒಡ್ಡಿತು.
ವಾರದ ಕೊನೇ ದಿನವಾದ ಇಂದು ಶುಕ್ರವಾರದ ವಹಿವಾಟನ್ನು ಸೆನ್ಸೆಕ್ಸ್ 457.99 ಅಂಕಗಳ ನಷ್ಟದೊಂದಿಗೆ 31,912.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ, ನಿಫ್ಟಿ 161.05 ಅಂಕಗಳ ನಷ್ಟದೊಂದಿಗೆ 9,960.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಮುಗಿಸಿತು.

ಬ್ಯಾಂಕ್ ನಿಫ್ಟಿ 441.75 ಅಂಕಗಳ ನಷ್ಟವನ್ನು ಅನುಭವಿಸಿದರೆ, ಐಟಿ ನಿಫ್ಟಿ 31.50 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಇಂದಿನ ಟಾಪ್ ಗೇನರ್ಗಳು : ಎಚ್ ಸಿ ಎಲ್ ಟೆಕ್, ವಿಪ್ರೋ, ಭಾರ್ತಿ ಇನ್ಫ್ರಾಟೆಲ್;
ಟಾಪ್ ಲೂಸರ್ಗಳು : ಟಾಟಾ ಸ್ಟೀಲ್, ಹಿಂಡಾಲ್ಕೋ, ಎಸ್ ಬ್ಯಾಂಕ್, ಅಲ್ಟ್ರಾ ಟೆಕ್ ಸಿಮೆಂಟ್, ವೇದಾಂತ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…