News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

176

 ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

ರಿಯಲ್ಟಿ, ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಕ್ಕೆ ಗುರಿಯಾದವು. ಪರಿಣಾಮವಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿ 9,977.10 ಅಂಕಗಳ ಮಟ್ಟಕ್ಕೆ ಕುಸಿಯಿತು.

‘ಉತ್ತರ ಕೊರಿಯವನ್ನುನಿರ್ನಾಮ ಮಾಡುವುದು ನಮಗೆ ಕಷ್ಟದ ಕೆಲಸವೇನೂ ಅಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಿಗೇ ಉತ್ತರ ಕೊರಿಯ, ತಾನು ಶಾಂತ ಸಾಗರದಲ್ಲಿ ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿತು.

ಈ ನಡುವೆ ಡಾಲರ್ ಎದುರು ಕುಸಿದ ರೂಪಾಯಿ ದರ 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇರು ಮಾರುಕಟ್ಟೆಗೆ ಆಘಾತ ಒಡ್ಡಿತು.

ವಾರದ ಕೊನೇ ದಿನವಾದ ಇಂದು ಶುಕ್ರವಾರದ ವಹಿವಾಟನ್ನು ಸೆನ್ಸೆಕ್ಸ್ 457.99 ಅಂಕಗಳ ನಷ್ಟದೊಂದಿಗೆ 31,912.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ, ನಿಫ್ಟಿ 161.05 ಅಂಕಗಳ ನಷ್ಟದೊಂದಿಗೆ 9,960.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಮುಗಿಸಿತು.

ಬ್ಯಾಂಕ್ ನಿಫ್ಟಿ 441.75 ಅಂಕಗಳ ನಷ್ಟವನ್ನು ಅನುಭವಿಸಿದರೆ, ಐಟಿ ನಿಫ್ಟಿ 31.50 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಇಂದಿನ ಟಾಪ್ ಗೇನರ್ಗಳು : ಎಚ್ ಸಿ ಎಲ್ ಟೆಕ್, ವಿಪ್ರೋ, ಭಾರ್ತಿ ಇನ್ಫ್ರಾಟೆಲ್;

ಟಾಪ್ ಲೂಸರ್ಗಳು : ಟಾಟಾ ಸ್ಟೀಲ್, ಹಿಂಡಾಲ್ಕೋ, ಎಸ್ ಬ್ಯಾಂಕ್, ಅಲ್ಟ್ರಾ ಟೆಕ್ ಸಿಮೆಂಟ್, ವೇದಾಂತ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಈಕೆ ಹೇಗೆ IPS ಆಫೀಸರ್ ಆದಳು ಎಂದು ಗೊತ್ತಾದರೆ ನಿಂತಲ್ಲಿಯೇ ಸೆಲ್ಯೂಟ್ ಹೊಡೆಯುತ್ತೀರಾ.

    ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • inspirational, ಸುದ್ದಿ

    ಬಿಗ್ ಶಾಕ್..!ಅಡುಗೆ ಅನಿಲ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ…ತಿಳಿಯಲು ಈ ಲೇಖನ ಓದಿ…

    ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…