News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

174

 ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

ರಿಯಲ್ಟಿ, ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಕ್ಕೆ ಗುರಿಯಾದವು. ಪರಿಣಾಮವಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿ 9,977.10 ಅಂಕಗಳ ಮಟ್ಟಕ್ಕೆ ಕುಸಿಯಿತು.

‘ಉತ್ತರ ಕೊರಿಯವನ್ನುನಿರ್ನಾಮ ಮಾಡುವುದು ನಮಗೆ ಕಷ್ಟದ ಕೆಲಸವೇನೂ ಅಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಿಗೇ ಉತ್ತರ ಕೊರಿಯ, ತಾನು ಶಾಂತ ಸಾಗರದಲ್ಲಿ ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿತು.

ಈ ನಡುವೆ ಡಾಲರ್ ಎದುರು ಕುಸಿದ ರೂಪಾಯಿ ದರ 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇರು ಮಾರುಕಟ್ಟೆಗೆ ಆಘಾತ ಒಡ್ಡಿತು.

ವಾರದ ಕೊನೇ ದಿನವಾದ ಇಂದು ಶುಕ್ರವಾರದ ವಹಿವಾಟನ್ನು ಸೆನ್ಸೆಕ್ಸ್ 457.99 ಅಂಕಗಳ ನಷ್ಟದೊಂದಿಗೆ 31,912.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ, ನಿಫ್ಟಿ 161.05 ಅಂಕಗಳ ನಷ್ಟದೊಂದಿಗೆ 9,960.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಮುಗಿಸಿತು.

ಬ್ಯಾಂಕ್ ನಿಫ್ಟಿ 441.75 ಅಂಕಗಳ ನಷ್ಟವನ್ನು ಅನುಭವಿಸಿದರೆ, ಐಟಿ ನಿಫ್ಟಿ 31.50 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಇಂದಿನ ಟಾಪ್ ಗೇನರ್ಗಳು : ಎಚ್ ಸಿ ಎಲ್ ಟೆಕ್, ವಿಪ್ರೋ, ಭಾರ್ತಿ ಇನ್ಫ್ರಾಟೆಲ್;

ಟಾಪ್ ಲೂಸರ್ಗಳು : ಟಾಟಾ ಸ್ಟೀಲ್, ಹಿಂಡಾಲ್ಕೋ, ಎಸ್ ಬ್ಯಾಂಕ್, ಅಲ್ಟ್ರಾ ಟೆಕ್ ಸಿಮೆಂಟ್, ವೇದಾಂತ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…

  • ಜ್ಯೋತಿಷ್ಯ

    ರಾಘವೇಂದ್ರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • ಸುದ್ದಿ

    ತುಂಬು ಗರ್ಭಿಣಿಯಾದ ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಂದ ಅಂಡರ್‌ವಾಟರ್ ಫೋಟೋಶೂಟ್…!

    ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…