News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ

377

ದಂಡ ಹಾಕುವ ಮುನ್ನ ಉಪ್ಪಿ ಮಾತು ಕೇಳಿ

ನಾವು ಬೈಕ್ ಓಡಿಸ್ತಾ ಇರ್ತೇವೆ. ಹೆಲ್ಮೆಟ್ ಹಾಕಿರಲ್ಲ. ಪೊಲೀಸರು ದಂಡ ಹಾಕ್ತಾರೆ. ಓವರ್ ಸ್ಪೀಡ್ ಡ್ರೈವಿಂಗ್ ಮಾಡ್ತಿರ್ತೀವಿ. ಪೊಲೀಸರು ದಂಡ ಹಾಕ್ತಾರೆ. ಸೀಟ್ ಬೆಲ್ಟ್ ಹಾಕಿರಲ್ಲ. ಸಿಗ್ನಲ್ ಜಂಪ್ ಮಾಡ್ತೀವಿ. ದಂಡ ಕಟ್ತೀವಿ. ಆದರೆ.. ದಂಡ ಕಟ್ಟುವ ಮುನ್ನ ನಾವು ಸರ್ಕಾರಕ್ಕೆ ಕೇಳಬೇಕಾದ ಪ್ರಶ್ನೆಗಳೂ ಇವೆ ತಾನೆ. ಅಂತಹ ಕೆಲವು ಪ್ರಶ್ನೆಗಳನ್ನು ಉಪೇಂದ್ರ ಕೇಳಿದ್ದಾರೆ.

ಕಾನೂನು ಮೀರಿ ವಾಹನ ಚಲಾಯಿಸಿದ್ದು ನಮ್ಮ ತಪ್ಪು. ದಂಡ ಕಟ್ಟುತ್ತೇವೆ. ಅದು ನಮ್ಮ ಜವಾಬ್ದಾರಿ. ಆದರೆ, ನಾವು ಹೆಲ್ಮೆಟ್ ಹಾಕುವುದು, ಸೀಟ್ ಬೆಲ್ಟ್ ಹಾಕುವುದು ನಮ್ಮ ಸುರಕ್ಷತೆಗಾಗಿ ತಾನೇ. ನಿಮಗೆ ನಿಜವಾಗಿಯೂ ನಮ್ಮ ಸುರಕ್ಷತೆ ಬಗ್ಗೆ ಕಾಳಜಿಯಿದ್ದರೆ, ದಯವಿಟ್ಟು ರಸ್ತೆಗಳನ್ನು ಕಾಲಕಾಲಕ್ಕೆ ರಿಪೇರಿ ಮಾಡಿಸಿ. ಆನಂತರ ನಿಮ್ಮ ಅಧಿಕಾರಿಗಳನ್ನು ರಸ್ತೆಗೆ ಕಳಿಸಿ, ದಂಡ ವಸೂಲಿ ಮಾಡಲು ಹೇಳಿ.

ಅದ್ಯಾವುದನ್ನೂ ಮಾಡದೆ ನೀವು ದಂಡ ಹಾಕಲು ಬರುತ್ತೀರಿ. ನಾನು ದಂಡ ಕಟ್ಟಬೇಕೆಂದರೆ, ದಂಡ ಕಟ್ಟುವ ತಪ್ಪು ನಾನು ಮಾಡಿದ್ದೇನೆ ಎಂದಾದರೆ, ನೀವು ನಮಗೆ ಪರಿಹಾರ ಕೊಡಬೇಕಾದ ತಪ್ಪು ಮಾಡಿದ್ದೀರಿ.

ಉಪೇಂದ್ರ ಹೇಳೋದರಲ್ಲಿ ತಪ್ಪೇನಿಲ್ಲ. ಪೊಲೀಸರು ದಂಡ ಹಾಕುವುದು, ನಮ್ಮ ಸುರಕ್ಷತೆಯ ಬಗ್ಗೆ ನಾವು ಜಾಗ್ರತೆ ವಹಿಸಬೇಕು ಎಂದೇ ಹೊರತು, ಶಿಕ್ಷಿಸಬೇಕು ಎಂದಲ್ಲ. ಅದು ಕಾನೂನಿನಲ್ಲಿರುವ ಭಾಷೆ. ಆದರೆ, ನಮ್ಮ ಸುರಕ್ಷತೆಗೆ ವಹಿಸಬೇಕಾದ ಕಾಳಜಿಯನ್ನೇ ವಹಿಸದೆ ದಂಡ ಕಟ್ಟಿಸಿಕೊಳ್ಳುವುದು ಯಾವ ನ್ಯಾಯ..? ನಾವೆಲ್ಲರೂ ಕೇಳಬೇಕಾದ ಪ್ರಶ್ನೆಯನ್ನ ಉಪೇಂದ್ರ ಕೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…

  • ಸುದ್ದಿ

    ವಿಸ್ಮಯಕಾರಿ ಘಟನೆಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಬೆಟ್ಟದಲ್ಲಿ ಈ ಬಾರಿ ಮತ್ತೊಂದು ಪವಾಡ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

  • ಸುದ್ದಿ

    99 ಮೊಬೈಲ್ ಎಳೆದುಕೊಂಡು ಹೋಗಿ ಗೂಗಲ್ ಮ್ಯಾಪಿಗೆ ಚಮಕ್ ಕೊಟ್ಟ! ಕಾರಣ ಮಾತ್ರ ಶಾಕಿಂಗ್.

    ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…

  • ಭವಿಷ್ಯ

    ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

    ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

  • ಸುದ್ದಿ

    ಇಡೀ ಇಂಡಿಯಾ ಗಮನ ಸೆಳೆದಿದ್ದ ಮಂಡ್ಯ ಚುನಾವಣೆಯಲ್ಲಿ ಸುಮಲತಾ ಮತ್ತು ನಿಖಿಲ್ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ..?

    ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…