ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡ ಹಾಕುವ ಮುನ್ನ ಉಪ್ಪಿ ಮಾತು ಕೇಳಿ
ನಾವು ಬೈಕ್ ಓಡಿಸ್ತಾ ಇರ್ತೇವೆ. ಹೆಲ್ಮೆಟ್ ಹಾಕಿರಲ್ಲ. ಪೊಲೀಸರು ದಂಡ ಹಾಕ್ತಾರೆ. ಓವರ್ ಸ್ಪೀಡ್ ಡ್ರೈವಿಂಗ್ ಮಾಡ್ತಿರ್ತೀವಿ. ಪೊಲೀಸರು ದಂಡ ಹಾಕ್ತಾರೆ. ಸೀಟ್ ಬೆಲ್ಟ್ ಹಾಕಿರಲ್ಲ. ಸಿಗ್ನಲ್ ಜಂಪ್ ಮಾಡ್ತೀವಿ. ದಂಡ ಕಟ್ತೀವಿ. ಆದರೆ.. ದಂಡ ಕಟ್ಟುವ ಮುನ್ನ ನಾವು ಸರ್ಕಾರಕ್ಕೆ ಕೇಳಬೇಕಾದ ಪ್ರಶ್ನೆಗಳೂ ಇವೆ ತಾನೆ. ಅಂತಹ ಕೆಲವು ಪ್ರಶ್ನೆಗಳನ್ನು ಉಪೇಂದ್ರ ಕೇಳಿದ್ದಾರೆ.
ಕಾನೂನು ಮೀರಿ ವಾಹನ ಚಲಾಯಿಸಿದ್ದು ನಮ್ಮ ತಪ್ಪು. ದಂಡ ಕಟ್ಟುತ್ತೇವೆ. ಅದು ನಮ್ಮ ಜವಾಬ್ದಾರಿ. ಆದರೆ, ನಾವು ಹೆಲ್ಮೆಟ್ ಹಾಕುವುದು, ಸೀಟ್ ಬೆಲ್ಟ್ ಹಾಕುವುದು ನಮ್ಮ ಸುರಕ್ಷತೆಗಾಗಿ ತಾನೇ. ನಿಮಗೆ ನಿಜವಾಗಿಯೂ ನಮ್ಮ ಸುರಕ್ಷತೆ ಬಗ್ಗೆ ಕಾಳಜಿಯಿದ್ದರೆ, ದಯವಿಟ್ಟು ರಸ್ತೆಗಳನ್ನು ಕಾಲಕಾಲಕ್ಕೆ ರಿಪೇರಿ ಮಾಡಿಸಿ. ಆನಂತರ ನಿಮ್ಮ ಅಧಿಕಾರಿಗಳನ್ನು ರಸ್ತೆಗೆ ಕಳಿಸಿ, ದಂಡ ವಸೂಲಿ ಮಾಡಲು ಹೇಳಿ.
ಅದ್ಯಾವುದನ್ನೂ ಮಾಡದೆ ನೀವು ದಂಡ ಹಾಕಲು ಬರುತ್ತೀರಿ. ನಾನು ದಂಡ ಕಟ್ಟಬೇಕೆಂದರೆ, ದಂಡ ಕಟ್ಟುವ ತಪ್ಪು ನಾನು ಮಾಡಿದ್ದೇನೆ ಎಂದಾದರೆ, ನೀವು ನಮಗೆ ಪರಿಹಾರ ಕೊಡಬೇಕಾದ ತಪ್ಪು ಮಾಡಿದ್ದೀರಿ.
ಉಪೇಂದ್ರ ಹೇಳೋದರಲ್ಲಿ ತಪ್ಪೇನಿಲ್ಲ. ಪೊಲೀಸರು ದಂಡ ಹಾಕುವುದು, ನಮ್ಮ ಸುರಕ್ಷತೆಯ ಬಗ್ಗೆ ನಾವು ಜಾಗ್ರತೆ ವಹಿಸಬೇಕು ಎಂದೇ ಹೊರತು, ಶಿಕ್ಷಿಸಬೇಕು ಎಂದಲ್ಲ. ಅದು ಕಾನೂನಿನಲ್ಲಿರುವ ಭಾಷೆ. ಆದರೆ, ನಮ್ಮ ಸುರಕ್ಷತೆಗೆ ವಹಿಸಬೇಕಾದ ಕಾಳಜಿಯನ್ನೇ ವಹಿಸದೆ ದಂಡ ಕಟ್ಟಿಸಿಕೊಳ್ಳುವುದು ಯಾವ ನ್ಯಾಯ..? ನಾವೆಲ್ಲರೂ ಕೇಳಬೇಕಾದ ಪ್ರಶ್ನೆಯನ್ನ ಉಪೇಂದ್ರ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…