News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ

377

ದಂಡ ಹಾಕುವ ಮುನ್ನ ಉಪ್ಪಿ ಮಾತು ಕೇಳಿ

ನಾವು ಬೈಕ್ ಓಡಿಸ್ತಾ ಇರ್ತೇವೆ. ಹೆಲ್ಮೆಟ್ ಹಾಕಿರಲ್ಲ. ಪೊಲೀಸರು ದಂಡ ಹಾಕ್ತಾರೆ. ಓವರ್ ಸ್ಪೀಡ್ ಡ್ರೈವಿಂಗ್ ಮಾಡ್ತಿರ್ತೀವಿ. ಪೊಲೀಸರು ದಂಡ ಹಾಕ್ತಾರೆ. ಸೀಟ್ ಬೆಲ್ಟ್ ಹಾಕಿರಲ್ಲ. ಸಿಗ್ನಲ್ ಜಂಪ್ ಮಾಡ್ತೀವಿ. ದಂಡ ಕಟ್ತೀವಿ. ಆದರೆ.. ದಂಡ ಕಟ್ಟುವ ಮುನ್ನ ನಾವು ಸರ್ಕಾರಕ್ಕೆ ಕೇಳಬೇಕಾದ ಪ್ರಶ್ನೆಗಳೂ ಇವೆ ತಾನೆ. ಅಂತಹ ಕೆಲವು ಪ್ರಶ್ನೆಗಳನ್ನು ಉಪೇಂದ್ರ ಕೇಳಿದ್ದಾರೆ.

ಕಾನೂನು ಮೀರಿ ವಾಹನ ಚಲಾಯಿಸಿದ್ದು ನಮ್ಮ ತಪ್ಪು. ದಂಡ ಕಟ್ಟುತ್ತೇವೆ. ಅದು ನಮ್ಮ ಜವಾಬ್ದಾರಿ. ಆದರೆ, ನಾವು ಹೆಲ್ಮೆಟ್ ಹಾಕುವುದು, ಸೀಟ್ ಬೆಲ್ಟ್ ಹಾಕುವುದು ನಮ್ಮ ಸುರಕ್ಷತೆಗಾಗಿ ತಾನೇ. ನಿಮಗೆ ನಿಜವಾಗಿಯೂ ನಮ್ಮ ಸುರಕ್ಷತೆ ಬಗ್ಗೆ ಕಾಳಜಿಯಿದ್ದರೆ, ದಯವಿಟ್ಟು ರಸ್ತೆಗಳನ್ನು ಕಾಲಕಾಲಕ್ಕೆ ರಿಪೇರಿ ಮಾಡಿಸಿ. ಆನಂತರ ನಿಮ್ಮ ಅಧಿಕಾರಿಗಳನ್ನು ರಸ್ತೆಗೆ ಕಳಿಸಿ, ದಂಡ ವಸೂಲಿ ಮಾಡಲು ಹೇಳಿ.

ಅದ್ಯಾವುದನ್ನೂ ಮಾಡದೆ ನೀವು ದಂಡ ಹಾಕಲು ಬರುತ್ತೀರಿ. ನಾನು ದಂಡ ಕಟ್ಟಬೇಕೆಂದರೆ, ದಂಡ ಕಟ್ಟುವ ತಪ್ಪು ನಾನು ಮಾಡಿದ್ದೇನೆ ಎಂದಾದರೆ, ನೀವು ನಮಗೆ ಪರಿಹಾರ ಕೊಡಬೇಕಾದ ತಪ್ಪು ಮಾಡಿದ್ದೀರಿ.

ಉಪೇಂದ್ರ ಹೇಳೋದರಲ್ಲಿ ತಪ್ಪೇನಿಲ್ಲ. ಪೊಲೀಸರು ದಂಡ ಹಾಕುವುದು, ನಮ್ಮ ಸುರಕ್ಷತೆಯ ಬಗ್ಗೆ ನಾವು ಜಾಗ್ರತೆ ವಹಿಸಬೇಕು ಎಂದೇ ಹೊರತು, ಶಿಕ್ಷಿಸಬೇಕು ಎಂದಲ್ಲ. ಅದು ಕಾನೂನಿನಲ್ಲಿರುವ ಭಾಷೆ. ಆದರೆ, ನಮ್ಮ ಸುರಕ್ಷತೆಗೆ ವಹಿಸಬೇಕಾದ ಕಾಳಜಿಯನ್ನೇ ವಹಿಸದೆ ದಂಡ ಕಟ್ಟಿಸಿಕೊಳ್ಳುವುದು ಯಾವ ನ್ಯಾಯ..? ನಾವೆಲ್ಲರೂ ಕೇಳಬೇಕಾದ ಪ್ರಶ್ನೆಯನ್ನ ಉಪೇಂದ್ರ ಕೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…

  • ಆರೋಗ್ಯ

    ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ? ಈ ಅರೋಗ್ಯ ಮಾಹಿತಿ ನೋಡಿ

    ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.