ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡ ಹಾಕುವ ಮುನ್ನ ಉಪ್ಪಿ ಮಾತು ಕೇಳಿ
ನಾವು ಬೈಕ್ ಓಡಿಸ್ತಾ ಇರ್ತೇವೆ. ಹೆಲ್ಮೆಟ್ ಹಾಕಿರಲ್ಲ. ಪೊಲೀಸರು ದಂಡ ಹಾಕ್ತಾರೆ. ಓವರ್ ಸ್ಪೀಡ್ ಡ್ರೈವಿಂಗ್ ಮಾಡ್ತಿರ್ತೀವಿ. ಪೊಲೀಸರು ದಂಡ ಹಾಕ್ತಾರೆ. ಸೀಟ್ ಬೆಲ್ಟ್ ಹಾಕಿರಲ್ಲ. ಸಿಗ್ನಲ್ ಜಂಪ್ ಮಾಡ್ತೀವಿ. ದಂಡ ಕಟ್ತೀವಿ. ಆದರೆ.. ದಂಡ ಕಟ್ಟುವ ಮುನ್ನ ನಾವು ಸರ್ಕಾರಕ್ಕೆ ಕೇಳಬೇಕಾದ ಪ್ರಶ್ನೆಗಳೂ ಇವೆ ತಾನೆ. ಅಂತಹ ಕೆಲವು ಪ್ರಶ್ನೆಗಳನ್ನು ಉಪೇಂದ್ರ ಕೇಳಿದ್ದಾರೆ.
ಕಾನೂನು ಮೀರಿ ವಾಹನ ಚಲಾಯಿಸಿದ್ದು ನಮ್ಮ ತಪ್ಪು. ದಂಡ ಕಟ್ಟುತ್ತೇವೆ. ಅದು ನಮ್ಮ ಜವಾಬ್ದಾರಿ. ಆದರೆ, ನಾವು ಹೆಲ್ಮೆಟ್ ಹಾಕುವುದು, ಸೀಟ್ ಬೆಲ್ಟ್ ಹಾಕುವುದು ನಮ್ಮ ಸುರಕ್ಷತೆಗಾಗಿ ತಾನೇ. ನಿಮಗೆ ನಿಜವಾಗಿಯೂ ನಮ್ಮ ಸುರಕ್ಷತೆ ಬಗ್ಗೆ ಕಾಳಜಿಯಿದ್ದರೆ, ದಯವಿಟ್ಟು ರಸ್ತೆಗಳನ್ನು ಕಾಲಕಾಲಕ್ಕೆ ರಿಪೇರಿ ಮಾಡಿಸಿ. ಆನಂತರ ನಿಮ್ಮ ಅಧಿಕಾರಿಗಳನ್ನು ರಸ್ತೆಗೆ ಕಳಿಸಿ, ದಂಡ ವಸೂಲಿ ಮಾಡಲು ಹೇಳಿ.
ಅದ್ಯಾವುದನ್ನೂ ಮಾಡದೆ ನೀವು ದಂಡ ಹಾಕಲು ಬರುತ್ತೀರಿ. ನಾನು ದಂಡ ಕಟ್ಟಬೇಕೆಂದರೆ, ದಂಡ ಕಟ್ಟುವ ತಪ್ಪು ನಾನು ಮಾಡಿದ್ದೇನೆ ಎಂದಾದರೆ, ನೀವು ನಮಗೆ ಪರಿಹಾರ ಕೊಡಬೇಕಾದ ತಪ್ಪು ಮಾಡಿದ್ದೀರಿ.
ಉಪೇಂದ್ರ ಹೇಳೋದರಲ್ಲಿ ತಪ್ಪೇನಿಲ್ಲ. ಪೊಲೀಸರು ದಂಡ ಹಾಕುವುದು, ನಮ್ಮ ಸುರಕ್ಷತೆಯ ಬಗ್ಗೆ ನಾವು ಜಾಗ್ರತೆ ವಹಿಸಬೇಕು ಎಂದೇ ಹೊರತು, ಶಿಕ್ಷಿಸಬೇಕು ಎಂದಲ್ಲ. ಅದು ಕಾನೂನಿನಲ್ಲಿರುವ ಭಾಷೆ. ಆದರೆ, ನಮ್ಮ ಸುರಕ್ಷತೆಗೆ ವಹಿಸಬೇಕಾದ ಕಾಳಜಿಯನ್ನೇ ವಹಿಸದೆ ದಂಡ ಕಟ್ಟಿಸಿಕೊಳ್ಳುವುದು ಯಾವ ನ್ಯಾಯ..? ನಾವೆಲ್ಲರೂ ಕೇಳಬೇಕಾದ ಪ್ರಶ್ನೆಯನ್ನ ಉಪೇಂದ್ರ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…