ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡ ಹಾಕುವ ಮುನ್ನ ಉಪ್ಪಿ ಮಾತು ಕೇಳಿ
ನಾವು ಬೈಕ್ ಓಡಿಸ್ತಾ ಇರ್ತೇವೆ. ಹೆಲ್ಮೆಟ್ ಹಾಕಿರಲ್ಲ. ಪೊಲೀಸರು ದಂಡ ಹಾಕ್ತಾರೆ. ಓವರ್ ಸ್ಪೀಡ್ ಡ್ರೈವಿಂಗ್ ಮಾಡ್ತಿರ್ತೀವಿ. ಪೊಲೀಸರು ದಂಡ ಹಾಕ್ತಾರೆ. ಸೀಟ್ ಬೆಲ್ಟ್ ಹಾಕಿರಲ್ಲ. ಸಿಗ್ನಲ್ ಜಂಪ್ ಮಾಡ್ತೀವಿ. ದಂಡ ಕಟ್ತೀವಿ. ಆದರೆ.. ದಂಡ ಕಟ್ಟುವ ಮುನ್ನ ನಾವು ಸರ್ಕಾರಕ್ಕೆ ಕೇಳಬೇಕಾದ ಪ್ರಶ್ನೆಗಳೂ ಇವೆ ತಾನೆ. ಅಂತಹ ಕೆಲವು ಪ್ರಶ್ನೆಗಳನ್ನು ಉಪೇಂದ್ರ ಕೇಳಿದ್ದಾರೆ.
ಕಾನೂನು ಮೀರಿ ವಾಹನ ಚಲಾಯಿಸಿದ್ದು ನಮ್ಮ ತಪ್ಪು. ದಂಡ ಕಟ್ಟುತ್ತೇವೆ. ಅದು ನಮ್ಮ ಜವಾಬ್ದಾರಿ. ಆದರೆ, ನಾವು ಹೆಲ್ಮೆಟ್ ಹಾಕುವುದು, ಸೀಟ್ ಬೆಲ್ಟ್ ಹಾಕುವುದು ನಮ್ಮ ಸುರಕ್ಷತೆಗಾಗಿ ತಾನೇ. ನಿಮಗೆ ನಿಜವಾಗಿಯೂ ನಮ್ಮ ಸುರಕ್ಷತೆ ಬಗ್ಗೆ ಕಾಳಜಿಯಿದ್ದರೆ, ದಯವಿಟ್ಟು ರಸ್ತೆಗಳನ್ನು ಕಾಲಕಾಲಕ್ಕೆ ರಿಪೇರಿ ಮಾಡಿಸಿ. ಆನಂತರ ನಿಮ್ಮ ಅಧಿಕಾರಿಗಳನ್ನು ರಸ್ತೆಗೆ ಕಳಿಸಿ, ದಂಡ ವಸೂಲಿ ಮಾಡಲು ಹೇಳಿ.
ಅದ್ಯಾವುದನ್ನೂ ಮಾಡದೆ ನೀವು ದಂಡ ಹಾಕಲು ಬರುತ್ತೀರಿ. ನಾನು ದಂಡ ಕಟ್ಟಬೇಕೆಂದರೆ, ದಂಡ ಕಟ್ಟುವ ತಪ್ಪು ನಾನು ಮಾಡಿದ್ದೇನೆ ಎಂದಾದರೆ, ನೀವು ನಮಗೆ ಪರಿಹಾರ ಕೊಡಬೇಕಾದ ತಪ್ಪು ಮಾಡಿದ್ದೀರಿ.
ಉಪೇಂದ್ರ ಹೇಳೋದರಲ್ಲಿ ತಪ್ಪೇನಿಲ್ಲ. ಪೊಲೀಸರು ದಂಡ ಹಾಕುವುದು, ನಮ್ಮ ಸುರಕ್ಷತೆಯ ಬಗ್ಗೆ ನಾವು ಜಾಗ್ರತೆ ವಹಿಸಬೇಕು ಎಂದೇ ಹೊರತು, ಶಿಕ್ಷಿಸಬೇಕು ಎಂದಲ್ಲ. ಅದು ಕಾನೂನಿನಲ್ಲಿರುವ ಭಾಷೆ. ಆದರೆ, ನಮ್ಮ ಸುರಕ್ಷತೆಗೆ ವಹಿಸಬೇಕಾದ ಕಾಳಜಿಯನ್ನೇ ವಹಿಸದೆ ದಂಡ ಕಟ್ಟಿಸಿಕೊಳ್ಳುವುದು ಯಾವ ನ್ಯಾಯ..? ನಾವೆಲ್ಲರೂ ಕೇಳಬೇಕಾದ ಪ್ರಶ್ನೆಯನ್ನ ಉಪೇಂದ್ರ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…
ಬಿಜೆಪಿ ಸಂಸದರೊಬ್ಬರು ಆನ್ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್ಸಂಗ್ ಸ್ಮಾರ್ಟ್ಫೋನ್ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…