ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡ ಹಾಕುವ ಮುನ್ನ ಉಪ್ಪಿ ಮಾತು ಕೇಳಿ
ನಾವು ಬೈಕ್ ಓಡಿಸ್ತಾ ಇರ್ತೇವೆ. ಹೆಲ್ಮೆಟ್ ಹಾಕಿರಲ್ಲ. ಪೊಲೀಸರು ದಂಡ ಹಾಕ್ತಾರೆ. ಓವರ್ ಸ್ಪೀಡ್ ಡ್ರೈವಿಂಗ್ ಮಾಡ್ತಿರ್ತೀವಿ. ಪೊಲೀಸರು ದಂಡ ಹಾಕ್ತಾರೆ. ಸೀಟ್ ಬೆಲ್ಟ್ ಹಾಕಿರಲ್ಲ. ಸಿಗ್ನಲ್ ಜಂಪ್ ಮಾಡ್ತೀವಿ. ದಂಡ ಕಟ್ತೀವಿ. ಆದರೆ.. ದಂಡ ಕಟ್ಟುವ ಮುನ್ನ ನಾವು ಸರ್ಕಾರಕ್ಕೆ ಕೇಳಬೇಕಾದ ಪ್ರಶ್ನೆಗಳೂ ಇವೆ ತಾನೆ. ಅಂತಹ ಕೆಲವು ಪ್ರಶ್ನೆಗಳನ್ನು ಉಪೇಂದ್ರ ಕೇಳಿದ್ದಾರೆ.
ಕಾನೂನು ಮೀರಿ ವಾಹನ ಚಲಾಯಿಸಿದ್ದು ನಮ್ಮ ತಪ್ಪು. ದಂಡ ಕಟ್ಟುತ್ತೇವೆ. ಅದು ನಮ್ಮ ಜವಾಬ್ದಾರಿ. ಆದರೆ, ನಾವು ಹೆಲ್ಮೆಟ್ ಹಾಕುವುದು, ಸೀಟ್ ಬೆಲ್ಟ್ ಹಾಕುವುದು ನಮ್ಮ ಸುರಕ್ಷತೆಗಾಗಿ ತಾನೇ. ನಿಮಗೆ ನಿಜವಾಗಿಯೂ ನಮ್ಮ ಸುರಕ್ಷತೆ ಬಗ್ಗೆ ಕಾಳಜಿಯಿದ್ದರೆ, ದಯವಿಟ್ಟು ರಸ್ತೆಗಳನ್ನು ಕಾಲಕಾಲಕ್ಕೆ ರಿಪೇರಿ ಮಾಡಿಸಿ. ಆನಂತರ ನಿಮ್ಮ ಅಧಿಕಾರಿಗಳನ್ನು ರಸ್ತೆಗೆ ಕಳಿಸಿ, ದಂಡ ವಸೂಲಿ ಮಾಡಲು ಹೇಳಿ.
ಅದ್ಯಾವುದನ್ನೂ ಮಾಡದೆ ನೀವು ದಂಡ ಹಾಕಲು ಬರುತ್ತೀರಿ. ನಾನು ದಂಡ ಕಟ್ಟಬೇಕೆಂದರೆ, ದಂಡ ಕಟ್ಟುವ ತಪ್ಪು ನಾನು ಮಾಡಿದ್ದೇನೆ ಎಂದಾದರೆ, ನೀವು ನಮಗೆ ಪರಿಹಾರ ಕೊಡಬೇಕಾದ ತಪ್ಪು ಮಾಡಿದ್ದೀರಿ.
ಉಪೇಂದ್ರ ಹೇಳೋದರಲ್ಲಿ ತಪ್ಪೇನಿಲ್ಲ. ಪೊಲೀಸರು ದಂಡ ಹಾಕುವುದು, ನಮ್ಮ ಸುರಕ್ಷತೆಯ ಬಗ್ಗೆ ನಾವು ಜಾಗ್ರತೆ ವಹಿಸಬೇಕು ಎಂದೇ ಹೊರತು, ಶಿಕ್ಷಿಸಬೇಕು ಎಂದಲ್ಲ. ಅದು ಕಾನೂನಿನಲ್ಲಿರುವ ಭಾಷೆ. ಆದರೆ, ನಮ್ಮ ಸುರಕ್ಷತೆಗೆ ವಹಿಸಬೇಕಾದ ಕಾಳಜಿಯನ್ನೇ ವಹಿಸದೆ ದಂಡ ಕಟ್ಟಿಸಿಕೊಳ್ಳುವುದು ಯಾವ ನ್ಯಾಯ..? ನಾವೆಲ್ಲರೂ ಕೇಳಬೇಕಾದ ಪ್ರಶ್ನೆಯನ್ನ ಉಪೇಂದ್ರ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.