ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡ ಹಾಕುವ ಮುನ್ನ ಉಪ್ಪಿ ಮಾತು ಕೇಳಿ
ನಾವು ಬೈಕ್ ಓಡಿಸ್ತಾ ಇರ್ತೇವೆ. ಹೆಲ್ಮೆಟ್ ಹಾಕಿರಲ್ಲ. ಪೊಲೀಸರು ದಂಡ ಹಾಕ್ತಾರೆ. ಓವರ್ ಸ್ಪೀಡ್ ಡ್ರೈವಿಂಗ್ ಮಾಡ್ತಿರ್ತೀವಿ. ಪೊಲೀಸರು ದಂಡ ಹಾಕ್ತಾರೆ. ಸೀಟ್ ಬೆಲ್ಟ್ ಹಾಕಿರಲ್ಲ. ಸಿಗ್ನಲ್ ಜಂಪ್ ಮಾಡ್ತೀವಿ. ದಂಡ ಕಟ್ತೀವಿ. ಆದರೆ.. ದಂಡ ಕಟ್ಟುವ ಮುನ್ನ ನಾವು ಸರ್ಕಾರಕ್ಕೆ ಕೇಳಬೇಕಾದ ಪ್ರಶ್ನೆಗಳೂ ಇವೆ ತಾನೆ. ಅಂತಹ ಕೆಲವು ಪ್ರಶ್ನೆಗಳನ್ನು ಉಪೇಂದ್ರ ಕೇಳಿದ್ದಾರೆ.
ಕಾನೂನು ಮೀರಿ ವಾಹನ ಚಲಾಯಿಸಿದ್ದು ನಮ್ಮ ತಪ್ಪು. ದಂಡ ಕಟ್ಟುತ್ತೇವೆ. ಅದು ನಮ್ಮ ಜವಾಬ್ದಾರಿ. ಆದರೆ, ನಾವು ಹೆಲ್ಮೆಟ್ ಹಾಕುವುದು, ಸೀಟ್ ಬೆಲ್ಟ್ ಹಾಕುವುದು ನಮ್ಮ ಸುರಕ್ಷತೆಗಾಗಿ ತಾನೇ. ನಿಮಗೆ ನಿಜವಾಗಿಯೂ ನಮ್ಮ ಸುರಕ್ಷತೆ ಬಗ್ಗೆ ಕಾಳಜಿಯಿದ್ದರೆ, ದಯವಿಟ್ಟು ರಸ್ತೆಗಳನ್ನು ಕಾಲಕಾಲಕ್ಕೆ ರಿಪೇರಿ ಮಾಡಿಸಿ. ಆನಂತರ ನಿಮ್ಮ ಅಧಿಕಾರಿಗಳನ್ನು ರಸ್ತೆಗೆ ಕಳಿಸಿ, ದಂಡ ವಸೂಲಿ ಮಾಡಲು ಹೇಳಿ.
ಅದ್ಯಾವುದನ್ನೂ ಮಾಡದೆ ನೀವು ದಂಡ ಹಾಕಲು ಬರುತ್ತೀರಿ. ನಾನು ದಂಡ ಕಟ್ಟಬೇಕೆಂದರೆ, ದಂಡ ಕಟ್ಟುವ ತಪ್ಪು ನಾನು ಮಾಡಿದ್ದೇನೆ ಎಂದಾದರೆ, ನೀವು ನಮಗೆ ಪರಿಹಾರ ಕೊಡಬೇಕಾದ ತಪ್ಪು ಮಾಡಿದ್ದೀರಿ.
ಉಪೇಂದ್ರ ಹೇಳೋದರಲ್ಲಿ ತಪ್ಪೇನಿಲ್ಲ. ಪೊಲೀಸರು ದಂಡ ಹಾಕುವುದು, ನಮ್ಮ ಸುರಕ್ಷತೆಯ ಬಗ್ಗೆ ನಾವು ಜಾಗ್ರತೆ ವಹಿಸಬೇಕು ಎಂದೇ ಹೊರತು, ಶಿಕ್ಷಿಸಬೇಕು ಎಂದಲ್ಲ. ಅದು ಕಾನೂನಿನಲ್ಲಿರುವ ಭಾಷೆ. ಆದರೆ, ನಮ್ಮ ಸುರಕ್ಷತೆಗೆ ವಹಿಸಬೇಕಾದ ಕಾಳಜಿಯನ್ನೇ ವಹಿಸದೆ ದಂಡ ಕಟ್ಟಿಸಿಕೊಳ್ಳುವುದು ಯಾವ ನ್ಯಾಯ..? ನಾವೆಲ್ಲರೂ ಕೇಳಬೇಕಾದ ಪ್ರಶ್ನೆಯನ್ನ ಉಪೇಂದ್ರ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…