ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
1.ನಿಮ್ಮ ಕರ್ಟನ್ ಮೇಲೆ ಯಾವತ್ತೂ ಫಂಗಸ್ ಕೂರ್ದೆ ಇರಕ್ಕೆ ಕರ್ಟನ್ ತಂದ ತಕ್ಷಣ ಉಪ್ಪು ನೀರಲ್ಲಿ ಒಗೆದು ನಂತರ ಉಪ್ಯೋಗ್ಸಿ.
2.ಸೊಳ್ಳೆ ಕಚ್ಚಿದ ಜಾಗದಲ್ಲಿ ತುರಿಕೆ ಆಗ್ಬಾರ್ದು ಅಂದ್ರೆ, ಒದ್ದೆ ಬೆರಳನ್ನ ಉಪ್ಪಿಗೆ ಹಚ್ಕೊಂಡು, ತುರಿಕೆ ಆಗ್ತಿರೋ ಜಾಗದಲ್ಲಿ ಹಚ್ಚಿ.
3.ತಾಮ್ರದ ಪಾತ್ರೆ ಫಳಫಳ ಹೊಳೆಯೋಹಾಗೆ ಮಾಡೋಕೆ ಸ್ವಲ್ಪ ವಿನೆಗರ್, ಮೈದಾ ಹಿಟ್ಟು ಹಾಗು ನಿಂಬೆರಸದ ಜೊತೆ ಉಪ್ಪು ಮಿಕ್ಸ್ ಮಾಡಿ ಪಾತ್ರೆ ಉಜ್ಜಿ.
4.ಬಾಣಲೀಲಿ ನೀವು ಹುರಿಯೋ ಪದಾರ್ಥದಿಂದ ಎಣ್ಣೆ ಸಿಡಿಯದ ಹಾಗೆ ನೋಡಿಕೊಳ್ಳೋಕೆ ಮೊದಲು ಒಂದೆರಡು ಚಿಟಿಕೆ ಉಪ್ಪು ಹಾಕಿಡಿ.
5.ಕ್ಯಾಂಡಲ್ಲಿಂದ ಮೇಣ ಸೋರ್ಬಾರ್ದು ಅಂದ್ರೆ, ಕ್ಯಾಂಡಲ್ ಹಚ್ಚೋಕೆ ಮುಂಚೆ ಸಾಕಷ್ಟು ಹೊತ್ತು ಉಪ್ಪು ನೀರಲ್ಲಿ ಅದನ್ನ ನೆನೆಸಿಟ್ಟು ಒಣಗಿಸಿ ನಂತರ ಬಳಸಿ.
6.ನಿಮ್ಮ ಶೂ ವಾಸನೆ ಬರ್ತಿದ್ರೆ, ಒಂದು ಸಣ್ಣ ಬಟ್ಟೇಲಿ ಉಪ್ಪು ತುಂಬಿ ವಾಸನೆ ಇರೋ ಶೂನಲ್ಲಿಟ್ಟು ಸ್ವಲ್ಪ ಹೊತ್ತಿನ ನಂತರ ತೆಗೀರಿ, ವಾಸನೆ ಹೋಗಿರುತ್ತೆ!
7.ನಿಮ್ಮ ಮನೆಯಲ್ಲಿ ಇರುವೆ ಕಾಟ ಜಾಸ್ತೀನ? ಹಾಗಿದ್ದರೆ ಒಂದು ಭಾಗ ಉಪ್ಪಿಗೆ ನಾಲ್ಕು ಭಾಗ ನೀರನ್ನ ಹಾಕಿ ಮಿಕ್ಸ್ ಮಾಡಿ ಅದನ್ನ ಇರುವೆ ಇರೋ ಜಾಗದಲ್ಲಿ ಚಿಮುಕಿಸಿ.
8.ನಿಮ್ಮ ಮಕ್ಕಳಿಗೆ ಪೈಂಟಿಂಗ್ ಮಾಡೋವಾಗ ಅದು ಬಾಯಿಗೆ ಹೋಗಿ ಏನಾದ್ರೂ ಆಗ್ಬೋದು ಅನ್ನೋ ಭಯ ಇದ್ರೆ, ಒಂದು ಬಟ್ಟಲಲ್ಲಿ ಮೈದಾ ಮತ್ತು ಉಪ್ಪು ನೀರು ಹಾಕಿ ಅದಕ್ಕೆ ಫುಡ್ ಕಲರ್ ಬೆರೆಸಿ ಕೊಡಿ. ಮನೇಲೇ ಪೈಂಟ್ ರೆಡಿ!
9.ಅಪಲ್ ತರದ ಹಣ್ಣು ಮತ್ತು ತರಕಾರಿ ಕತ್ತರಿಸಿದಾಗ ಕಪ್ಪಾಗದ ಹಾಗೆ ನೋಡಿಕೊಳ್ಳೋಕೆ ಅದನ್ನ ಕತ್ತರಿಸಿದ ನಂತರ ಉಪ್ಪು ನೀರಲ್ಲಿ ನೆನೆಸಿಡಿ.
10.ನಿಮ್ಮ ಕೈಯಲ್ಲಿ ಈರುಳ್ಳಿ ಅಥವಾ ಬೆಳ್ಳುಳ್ಳಿ ವಾಸನೆ ಇದ್ರೆ, ಉಪ್ಪಿಂದ ಕೈ ತೊಳ್ಕೊಳಿ. ವಾಸ್ನೆ ಓಡಿ ಹೋಗತ್ತೆ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.