ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
1.ನಿಮ್ಮ ಕರ್ಟನ್ ಮೇಲೆ ಯಾವತ್ತೂ ಫಂಗಸ್ ಕೂರ್ದೆ ಇರಕ್ಕೆ ಕರ್ಟನ್ ತಂದ ತಕ್ಷಣ ಉಪ್ಪು ನೀರಲ್ಲಿ ಒಗೆದು ನಂತರ ಉಪ್ಯೋಗ್ಸಿ.
2.ಸೊಳ್ಳೆ ಕಚ್ಚಿದ ಜಾಗದಲ್ಲಿ ತುರಿಕೆ ಆಗ್ಬಾರ್ದು ಅಂದ್ರೆ, ಒದ್ದೆ ಬೆರಳನ್ನ ಉಪ್ಪಿಗೆ ಹಚ್ಕೊಂಡು, ತುರಿಕೆ ಆಗ್ತಿರೋ ಜಾಗದಲ್ಲಿ ಹಚ್ಚಿ.
3.ತಾಮ್ರದ ಪಾತ್ರೆ ಫಳಫಳ ಹೊಳೆಯೋಹಾಗೆ ಮಾಡೋಕೆ ಸ್ವಲ್ಪ ವಿನೆಗರ್, ಮೈದಾ ಹಿಟ್ಟು ಹಾಗು ನಿಂಬೆರಸದ ಜೊತೆ ಉಪ್ಪು ಮಿಕ್ಸ್ ಮಾಡಿ ಪಾತ್ರೆ ಉಜ್ಜಿ.
4.ಬಾಣಲೀಲಿ ನೀವು ಹುರಿಯೋ ಪದಾರ್ಥದಿಂದ ಎಣ್ಣೆ ಸಿಡಿಯದ ಹಾಗೆ ನೋಡಿಕೊಳ್ಳೋಕೆ ಮೊದಲು ಒಂದೆರಡು ಚಿಟಿಕೆ ಉಪ್ಪು ಹಾಕಿಡಿ.
5.ಕ್ಯಾಂಡಲ್ಲಿಂದ ಮೇಣ ಸೋರ್ಬಾರ್ದು ಅಂದ್ರೆ, ಕ್ಯಾಂಡಲ್ ಹಚ್ಚೋಕೆ ಮುಂಚೆ ಸಾಕಷ್ಟು ಹೊತ್ತು ಉಪ್ಪು ನೀರಲ್ಲಿ ಅದನ್ನ ನೆನೆಸಿಟ್ಟು ಒಣಗಿಸಿ ನಂತರ ಬಳಸಿ.
6.ನಿಮ್ಮ ಶೂ ವಾಸನೆ ಬರ್ತಿದ್ರೆ, ಒಂದು ಸಣ್ಣ ಬಟ್ಟೇಲಿ ಉಪ್ಪು ತುಂಬಿ ವಾಸನೆ ಇರೋ ಶೂನಲ್ಲಿಟ್ಟು ಸ್ವಲ್ಪ ಹೊತ್ತಿನ ನಂತರ ತೆಗೀರಿ, ವಾಸನೆ ಹೋಗಿರುತ್ತೆ!
7.ನಿಮ್ಮ ಮನೆಯಲ್ಲಿ ಇರುವೆ ಕಾಟ ಜಾಸ್ತೀನ? ಹಾಗಿದ್ದರೆ ಒಂದು ಭಾಗ ಉಪ್ಪಿಗೆ ನಾಲ್ಕು ಭಾಗ ನೀರನ್ನ ಹಾಕಿ ಮಿಕ್ಸ್ ಮಾಡಿ ಅದನ್ನ ಇರುವೆ ಇರೋ ಜಾಗದಲ್ಲಿ ಚಿಮುಕಿಸಿ.
8.ನಿಮ್ಮ ಮಕ್ಕಳಿಗೆ ಪೈಂಟಿಂಗ್ ಮಾಡೋವಾಗ ಅದು ಬಾಯಿಗೆ ಹೋಗಿ ಏನಾದ್ರೂ ಆಗ್ಬೋದು ಅನ್ನೋ ಭಯ ಇದ್ರೆ, ಒಂದು ಬಟ್ಟಲಲ್ಲಿ ಮೈದಾ ಮತ್ತು ಉಪ್ಪು ನೀರು ಹಾಕಿ ಅದಕ್ಕೆ ಫುಡ್ ಕಲರ್ ಬೆರೆಸಿ ಕೊಡಿ. ಮನೇಲೇ ಪೈಂಟ್ ರೆಡಿ!
9.ಅಪಲ್ ತರದ ಹಣ್ಣು ಮತ್ತು ತರಕಾರಿ ಕತ್ತರಿಸಿದಾಗ ಕಪ್ಪಾಗದ ಹಾಗೆ ನೋಡಿಕೊಳ್ಳೋಕೆ ಅದನ್ನ ಕತ್ತರಿಸಿದ ನಂತರ ಉಪ್ಪು ನೀರಲ್ಲಿ ನೆನೆಸಿಡಿ.
10.ನಿಮ್ಮ ಕೈಯಲ್ಲಿ ಈರುಳ್ಳಿ ಅಥವಾ ಬೆಳ್ಳುಳ್ಳಿ ವಾಸನೆ ಇದ್ರೆ, ಉಪ್ಪಿಂದ ಕೈ ತೊಳ್ಕೊಳಿ. ವಾಸ್ನೆ ಓಡಿ ಹೋಗತ್ತೆ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.