ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಉಪೇಂದ್ರ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಅಂಗಳಕ್ಕೂ ಇಳಿಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಹಾಗೂ ಅಭಿಮಾನಿಗಳು ಈಗಾಗಲೇ ಸಾಕಷ್ಟು ಬಾರಿ ಹೇಳಿದ್ದಾರಾದರೂ ಈ ಬಗ್ಗೆ ಉಪ್ಪಿ ಎಲ್ಲೂ ಅಧಿಕೃತ ಮಾಹಿತಿ ನೀಡಿಲ್ಲ.
ಈ ಬಗ್ಗೆ ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆ ಆರಂಭವಾಗಿದ್ದು, ಉಪೇಂದ್ರ ರಾಜಕೀಯ ಪ್ರವೇಶ ಸುದ್ದಿ ದಟ್ಟವಾಗಿದೆ. ಈ ಕುರಿತು ನಾಳೆ ಉಪ್ಪಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆಯೂ ಉಪೇಂದ್ರ ರಾಜಕೀಯ ಬರುತ್ತಾರೆ ಎಂದು ಹೇಳಲಾಗುತ್ತಿತ್ತಾದರೂ ಈ ಬಗ್ಗೆ ಅವರು ಅಲ್ಲಗಳೆದಿದ್ದರು. ತಮ್ಮ ಚಿತ್ರಗಳಲ್ಲಿ ಸಮಾಜದಲ್ಲಾಗುತ್ತಿರುವ ಭ್ರಷ್ಟಾಚಾರ ಹಾಗೂ ರಾಜಕಾರಣದ ಬಗ್ಗೆ ಯುವ ಜನತೆಯಲ್ಲಿ ಜಾಗೃತಿ ಮೂಡಿಸಿದ್ದರು.
ಉಪೇಂದ್ರರವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದು, ಈ ಮೂಲಕ ಉಪೇಂದ್ರ ಅವರು ರಾಜಕೀಯಕ್ಕೆ ಎಂಟ್ರ ಕೊಟ್ಟರೇ ಬಿಜೆಪಿ ಸೇರಲಿದ್ದಾರೆಯೇ ಅಥವಾ ತಾವೇ ಸ್ವತಂತ್ರ ಪಕ್ಷ ಕಟ್ಟಲಿದ್ದಾರೆಯೇ ಎಂಬ ಪ್ರಶ್ನೆ ಮೂಡತೊಡಗಿದೆ.
ತಮ್ಮ ರಾಜಕೀಯ ಪ್ರವೇಶದ ಕುರಿತಾಗಿ ಅಭಿಮಾನಿಗಳು, ಆತ್ಮೀಯರೊಂದಿಗೆ ಉಪೇಂದ್ರ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಬೆಳವಣಿಗೆಗಳ ಕುರಿತಾಗಿ ಇತ್ತೀಚೆಗೆ ಟ್ವಿಟರ್ ನಲ್ಲಿ ಅವರು ನೀಡುತ್ತಿದ್ದ ಅಭಿಪ್ರಾಯಗಳು ಹೆಚ್ಚಿನ ಗಮನಸೆಳೆದಿದ್ದವು.
ಆದರೆ ಉಪ್ಪಿ ಅವರ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದಾದರೂ ಪಕ್ಷದ ಚಿಹ್ನೆಯಿಂದಲೋ ಅಥವಾ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೋ ಅಥವಾ ತಾವೇ ಹೊಸ ಪಕ್ಷವನ್ನು ಹುಟ್ಟಿ ಹಾಕುತ್ತಾರೋ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು.
ಅಪಾರ ಅಭಿಮಾನಿಗಳನ್ನು ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಪ್ರವೇಶ ಪಡೆಯುತ್ತಿರುವುದಕ್ಕೆ ಅವರ ಅಪಾರ ಅಭಿಮಾನಿಗಳು ಸಹಮತ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.
ಉಪೇಂದ್ರ ಅವರು ತಮ್ಮ ಸೂಪರ್, ಟೋಪಿವಾಲ, ಓಂಕಾರ ಚಿತ್ರಗಳಲ್ಲಿ ನಮ್ಮ ರಾಜಕಾರಣಿಗಳು ವಿದೇಶಗಳಲ್ಲಿ ಇಟ್ಟಿರುವ ಕಪ್ಪು ಹಣದ ಬಗ್ಗೆ ವಿಷಯದ ಬಗ್ಗೆ ಹಾಗೂ ಎಚ್ಟುಒ ಚಿತ್ರದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ನೀರಿನ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ಮೂಲಕ ಗಮನ ಸೆಳೆದಿದ್ದರು. ದೇಶದ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಉಪೇಂದ್ರ ಅವರು ರಾಜಕೀಯಕ್ಕೆ ಬರುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.
ಸಿಕ್ಕಿಂ ಗಡಿಯಲ್ಲಿ ಚೀನಾ ಉದ್ವಿಗ್ನತೆ ಸೃಷ್ಟಿಸಿ ಯುದ್ಧದ ಭೀತಿ ಆವರಿಸಿರೋ ಈ ಹೊತ್ತಿನಲ್ಲಿ ದೇಶದಲ್ಲಿರೋ ನಾವು ಚಿಕ್ಕ ಚಿಕ್ಕ ವಿಷಯಗಳಿಗೆ ಕಚ್ಚಾಡುತ್ತಿದ್ದೇವೆ ಎಂದು, ಉಪೇಂದ್ರರವರು ಇತ್ತೀಚೆಗೆ ಒಂದು ಟ್ವೀಟ್ನಲ್ಲಿ ಬೇಸರ ವ್ಯಕ್ತಪಡಿಸಿದ್ದರು.
ಭಾರತೀಯರು ಹೇಗಿದ್ದರೂ ಬಂದ್ಗಳಿಗೆ ಹೆಸರು ಮಾಡಿದವರು, ಯಾವುದೋ ಸಣ್ಣ ಪುಟ್ಟ ವಿಷಯಕ್ಕೆ ಬಂದ್ ಮಾಡಿ ಬೀದಿಗಿಳಿಯುವ ನಾವು ಯಾಕೆ ಭಾರತ್ ಬಂದ್ ಮಾಡಿ ನಮ್ಮ ಯೋಧರನ್ನು ಬೆಂಬಲಿಸಬಾರದು? ಆ ಮೂಲಕ ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು ಎಂದು ಉಪೇಂದ್ರ ಇತ್ತೀಚೆಗಷ್ಟೇ ತಮ್ಮ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.