ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.