News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

314

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರೇಯಸಿಯಾ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…

  • ಜ್ಯೋತಿಷ್ಯ, ಭವಿಷ್ಯ

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿ ಸೇರಿದಂತೆ ಬೇರೆಯವರ ಈ ನಾಲ್ಕು ವಸ್ತುಗಳನ್ನು ಎಂದೂ ಬಳಸಬೇಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ  ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…

  • ದೇಶ-ವಿದೇಶ

    ಅಗಸ್ಟ್ 15ರ ನಂತರ ಮೋದಿ ಸರ್ಕಾರದಿಂದ, ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ..!ಏನು ಗೊತ್ತಾ?ಈ ಲೇಖನಿ ಓದಿ…

    1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.