ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.