ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…