ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….