ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ.

ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ಹೊರಬಂದ ಸಂಶೋಧನಾ ವರದಿಯೊಂದರ ಪ್ರಕಾರ, ಹೀಗೆ ಅವಸರವಾಗಿ ತಿನ್ನುವುದರಿಂದ ಹೃದಯ ಖಾಯಿಲೆ, ಪಕ್ಷಪಾತ ಮತ್ತು ಮಧುಮೇಹದಂತಹ ರೋಗ ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದು ಬಂದಿದೆ.

ನಿಧಾನವಾಗಿ ಆಹಾರವನ್ನು ಜಗಿದು ಸೇವಿಸುವುದರಿಂದ ನಿಮ್ಮ ಹೃದಯ ಮತ್ತು ದೇಹದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅಮೆರಿಕನ್ ಹಾರ್ಟ್ ಅಸೋಸಿಯೇಷನ್ ನಡೆಸಿದ ಸಂಶೋಧನೆ ತಿಳಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…