ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.
1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.

ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.
2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.

ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.
3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.

4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.

5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.

6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.

7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…