ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.
1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.
ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.
2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.
ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.
3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.
4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.
5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.
6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.
7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…