ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.
1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.

ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.
2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.

ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.
3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.

4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.

5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.

6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.

7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…