News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

951

ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ.

 

ಮನೆಯಲ್ಲಿಯೇ ಅಡುಗೆ ಮಾಡಿ ತಿಂದರೆ ಮತ್ತು ಊಟ, ತಿಂಡಿ ಮಾಡುವಾಗ ಟಿವಿ, ವಿಡಿಯೋಗಳನ್ನು ವೀಕ್ಷಿಸದವರಲ್ಲಿ ಬೊಜ್ಜು ಕಾಣಿಸಿಕೊಳ್ಳುವುದು ಕಡಿಮೆ ಎನ್ನುತ್ತದೆ ಅಧ್ಯಯನವೊಂದು. ಅಮೆರಿಕಾದ ಒಹಿಯೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು 12,842 ಮಂದಿ ಮೇಲೆ ಅಧ್ಯಯನ ನಡೆಸಿದ್ದರು. ಅಧ್ಯಯನಕ್ಕೊಳಪಟ್ಟವರು ತಮ್ಮ ಸಂದರ್ಶನಕ್ಕೆ ಮುನ್ನ ವಾರಕ್ಕೊಮ್ಮೆಯಾದರೂ ಕುಟುಂಬದವರ ಜೊತೆ ಸೇರಿ ಊಟ ಮಾಡುತ್ತಿದ್ದರು.

ಸ್ಥೂಲಕಾಯ 30 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಲ್ಲಿ ಕಾಣುವ ಭೌತಿಕ ದ್ರವ್ಯರಾಶಿ ಸೂಚಿ .ಇದನ್ನು ವ್ಯಕ್ತಿಯ ಎತ್ತರದ ಆಧಾರದ ಮೇಲೆ ತೂಕವನ್ನು ಅಳೆಯಲಾಗುತ್ತದೆ. ಅಧ್ಯಯನಕ್ಕೊಳಪಟ್ಟ ವಯಸ್ಕರಲ್ಲಿ, ಕುಟುಂಬದವರ ಜೊತೆ ಸೇರಿ ಊಟ ಮಾಡುವಾಗ ಟಿವಿ, ವಿಡಿಯೋ ವೀಕ್ಷಣೆ ಮಾಡದೆ ಆಹಾರದ ಮೇಲೆ ಗಮನ ನೀಡಿ, ಅಕ್ಕಪಕ್ಕದವರ ಜೊತೆ ಮಾತನಾಡುತ್ತಾ ತಿಂದರೆ ಸ್ಥೂಲಕಾಯ ಸಮಸ್ಯೆ ಕಡಿಮೆ ಕಾಣಿಸಿಕೊಳ್ಳುತ್ತದೆ.

ಅಲ್ಲದೆ ಹೊರಗಿನ ಆಹಾರವನ್ನು ಆದಷ್ಟು ಕಡಿಮೆ ಮಾಡಿ ಮನೆಯಲ್ಲಿ ತಯಾರಿಸಿದ ಆಹಾರ ತಿಂದರೆ ಕೂಡ ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆ. ಕುಟುಂಬದವರ ಜೊತೆ ಎಷ್ಟು ಸಲ ತಿನ್ನುತ್ತೀರಿ ಎಂಬುದು ಮುಖ್ಯವಾಗುವುದಿಲ್ಲ ಬದಲಿಗೆ ಆಹಾರ ತಿನ್ನುವಾಗ ಎಷ್ಟು ತಿನ್ನುತ್ತೀರಿ, ಏನು ತಿನ್ನುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ರಚೆಲ್ ಟುಮಿನ್ ಹೇಳುತ್ತಾರೆ.

ಹೆಚ್ಚಾಗಿ ಹೊರಗಿನ ಹೊಟೇಲ್ ಆಹಾರ ತಿನ್ನುವವರಲ್ಲಿ ಸ್ಥೂಲಕಾಯದ ಸಮಸ್ಯೆ ಅಧಿಕವಾಗಿ ಕಂಡುಬರುತ್ತದೆ. ಮನುಷ್ಯನ ಜೀವನಶೈಲಿಯೂ ಕಾರಣವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ಸರಹ್ ಆಂಡೆರ್ಸನ್ ಹೇಳುತ್ತಾರೆ. ಅಕಾಡೆಮಿ ಆಫ್ ನ್ಯೂಟ್ರಿಶನ್ ಅಂಡ್ ಡಯಟೆಟಿಕ್ಸ್ ಪತ್ರಿಕೆಯಲ್ಲಿ ಅಧ್ಯಯನ ಪ್ರಕಟವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಸುದ್ದಿ

    ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಸಾಧನೆ!ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು.. ಮೋದಿಯಿಂದ ಅಧಿಕೃತ ಘೋಷಣೆ..

    ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…