News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜೀವನಶೈಲಿ

ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

952

ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ.

 

ಮನೆಯಲ್ಲಿಯೇ ಅಡುಗೆ ಮಾಡಿ ತಿಂದರೆ ಮತ್ತು ಊಟ, ತಿಂಡಿ ಮಾಡುವಾಗ ಟಿವಿ, ವಿಡಿಯೋಗಳನ್ನು ವೀಕ್ಷಿಸದವರಲ್ಲಿ ಬೊಜ್ಜು ಕಾಣಿಸಿಕೊಳ್ಳುವುದು ಕಡಿಮೆ ಎನ್ನುತ್ತದೆ ಅಧ್ಯಯನವೊಂದು. ಅಮೆರಿಕಾದ ಒಹಿಯೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು 12,842 ಮಂದಿ ಮೇಲೆ ಅಧ್ಯಯನ ನಡೆಸಿದ್ದರು. ಅಧ್ಯಯನಕ್ಕೊಳಪಟ್ಟವರು ತಮ್ಮ ಸಂದರ್ಶನಕ್ಕೆ ಮುನ್ನ ವಾರಕ್ಕೊಮ್ಮೆಯಾದರೂ ಕುಟುಂಬದವರ ಜೊತೆ ಸೇರಿ ಊಟ ಮಾಡುತ್ತಿದ್ದರು.

ಸ್ಥೂಲಕಾಯ 30 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಲ್ಲಿ ಕಾಣುವ ಭೌತಿಕ ದ್ರವ್ಯರಾಶಿ ಸೂಚಿ .ಇದನ್ನು ವ್ಯಕ್ತಿಯ ಎತ್ತರದ ಆಧಾರದ ಮೇಲೆ ತೂಕವನ್ನು ಅಳೆಯಲಾಗುತ್ತದೆ. ಅಧ್ಯಯನಕ್ಕೊಳಪಟ್ಟ ವಯಸ್ಕರಲ್ಲಿ, ಕುಟುಂಬದವರ ಜೊತೆ ಸೇರಿ ಊಟ ಮಾಡುವಾಗ ಟಿವಿ, ವಿಡಿಯೋ ವೀಕ್ಷಣೆ ಮಾಡದೆ ಆಹಾರದ ಮೇಲೆ ಗಮನ ನೀಡಿ, ಅಕ್ಕಪಕ್ಕದವರ ಜೊತೆ ಮಾತನಾಡುತ್ತಾ ತಿಂದರೆ ಸ್ಥೂಲಕಾಯ ಸಮಸ್ಯೆ ಕಡಿಮೆ ಕಾಣಿಸಿಕೊಳ್ಳುತ್ತದೆ.

ಅಲ್ಲದೆ ಹೊರಗಿನ ಆಹಾರವನ್ನು ಆದಷ್ಟು ಕಡಿಮೆ ಮಾಡಿ ಮನೆಯಲ್ಲಿ ತಯಾರಿಸಿದ ಆಹಾರ ತಿಂದರೆ ಕೂಡ ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆ. ಕುಟುಂಬದವರ ಜೊತೆ ಎಷ್ಟು ಸಲ ತಿನ್ನುತ್ತೀರಿ ಎಂಬುದು ಮುಖ್ಯವಾಗುವುದಿಲ್ಲ ಬದಲಿಗೆ ಆಹಾರ ತಿನ್ನುವಾಗ ಎಷ್ಟು ತಿನ್ನುತ್ತೀರಿ, ಏನು ತಿನ್ನುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ರಚೆಲ್ ಟುಮಿನ್ ಹೇಳುತ್ತಾರೆ.

ಹೆಚ್ಚಾಗಿ ಹೊರಗಿನ ಹೊಟೇಲ್ ಆಹಾರ ತಿನ್ನುವವರಲ್ಲಿ ಸ್ಥೂಲಕಾಯದ ಸಮಸ್ಯೆ ಅಧಿಕವಾಗಿ ಕಂಡುಬರುತ್ತದೆ. ಮನುಷ್ಯನ ಜೀವನಶೈಲಿಯೂ ಕಾರಣವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ಸರಹ್ ಆಂಡೆರ್ಸನ್ ಹೇಳುತ್ತಾರೆ. ಅಕಾಡೆಮಿ ಆಫ್ ನ್ಯೂಟ್ರಿಶನ್ ಅಂಡ್ ಡಯಟೆಟಿಕ್ಸ್ ಪತ್ರಿಕೆಯಲ್ಲಿ ಅಧ್ಯಯನ ಪ್ರಕಟವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…

  • ಆರೋಗ್ಯ, ಸೌಂದರ್ಯ

    ಕರಿಬೇವಿನ ಈ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.