ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ.

ಮನೆಯಲ್ಲಿಯೇ ಅಡುಗೆ ಮಾಡಿ ತಿಂದರೆ ಮತ್ತು ಊಟ, ತಿಂಡಿ ಮಾಡುವಾಗ ಟಿವಿ, ವಿಡಿಯೋಗಳನ್ನು ವೀಕ್ಷಿಸದವರಲ್ಲಿ ಬೊಜ್ಜು ಕಾಣಿಸಿಕೊಳ್ಳುವುದು ಕಡಿಮೆ ಎನ್ನುತ್ತದೆ ಅಧ್ಯಯನವೊಂದು. ಅಮೆರಿಕಾದ ಒಹಿಯೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು 12,842 ಮಂದಿ ಮೇಲೆ ಅಧ್ಯಯನ ನಡೆಸಿದ್ದರು. ಅಧ್ಯಯನಕ್ಕೊಳಪಟ್ಟವರು ತಮ್ಮ ಸಂದರ್ಶನಕ್ಕೆ ಮುನ್ನ ವಾರಕ್ಕೊಮ್ಮೆಯಾದರೂ ಕುಟುಂಬದವರ ಜೊತೆ ಸೇರಿ ಊಟ ಮಾಡುತ್ತಿದ್ದರು.
ಸ್ಥೂಲಕಾಯ 30 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಲ್ಲಿ ಕಾಣುವ ಭೌತಿಕ ದ್ರವ್ಯರಾಶಿ ಸೂಚಿ .ಇದನ್ನು ವ್ಯಕ್ತಿಯ ಎತ್ತರದ ಆಧಾರದ ಮೇಲೆ ತೂಕವನ್ನು ಅಳೆಯಲಾಗುತ್ತದೆ. ಅಧ್ಯಯನಕ್ಕೊಳಪಟ್ಟ ವಯಸ್ಕರಲ್ಲಿ, ಕುಟುಂಬದವರ ಜೊತೆ ಸೇರಿ ಊಟ ಮಾಡುವಾಗ ಟಿವಿ, ವಿಡಿಯೋ ವೀಕ್ಷಣೆ ಮಾಡದೆ ಆಹಾರದ ಮೇಲೆ ಗಮನ ನೀಡಿ, ಅಕ್ಕಪಕ್ಕದವರ ಜೊತೆ ಮಾತನಾಡುತ್ತಾ ತಿಂದರೆ ಸ್ಥೂಲಕಾಯ ಸಮಸ್ಯೆ ಕಡಿಮೆ ಕಾಣಿಸಿಕೊಳ್ಳುತ್ತದೆ.
ಅಲ್ಲದೆ ಹೊರಗಿನ ಆಹಾರವನ್ನು ಆದಷ್ಟು ಕಡಿಮೆ ಮಾಡಿ ಮನೆಯಲ್ಲಿ ತಯಾರಿಸಿದ ಆಹಾರ ತಿಂದರೆ ಕೂಡ ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆ. ಕುಟುಂಬದವರ ಜೊತೆ ಎಷ್ಟು ಸಲ ತಿನ್ನುತ್ತೀರಿ ಎಂಬುದು ಮುಖ್ಯವಾಗುವುದಿಲ್ಲ ಬದಲಿಗೆ ಆಹಾರ ತಿನ್ನುವಾಗ ಎಷ್ಟು ತಿನ್ನುತ್ತೀರಿ, ಏನು ತಿನ್ನುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ರಚೆಲ್ ಟುಮಿನ್ ಹೇಳುತ್ತಾರೆ.
ಹೆಚ್ಚಾಗಿ ಹೊರಗಿನ ಹೊಟೇಲ್ ಆಹಾರ ತಿನ್ನುವವರಲ್ಲಿ ಸ್ಥೂಲಕಾಯದ ಸಮಸ್ಯೆ ಅಧಿಕವಾಗಿ ಕಂಡುಬರುತ್ತದೆ. ಮನುಷ್ಯನ ಜೀವನಶೈಲಿಯೂ ಕಾರಣವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ಸರಹ್ ಆಂಡೆರ್ಸನ್ ಹೇಳುತ್ತಾರೆ. ಅಕಾಡೆಮಿ ಆಫ್ ನ್ಯೂಟ್ರಿಶನ್ ಅಂಡ್ ಡಯಟೆಟಿಕ್ಸ್ ಪತ್ರಿಕೆಯಲ್ಲಿ ಅಧ್ಯಯನ ಪ್ರಕಟವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…