ಜೀವನಶೈಲಿ

ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

948

ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ.

 

ಮನೆಯಲ್ಲಿಯೇ ಅಡುಗೆ ಮಾಡಿ ತಿಂದರೆ ಮತ್ತು ಊಟ, ತಿಂಡಿ ಮಾಡುವಾಗ ಟಿವಿ, ವಿಡಿಯೋಗಳನ್ನು ವೀಕ್ಷಿಸದವರಲ್ಲಿ ಬೊಜ್ಜು ಕಾಣಿಸಿಕೊಳ್ಳುವುದು ಕಡಿಮೆ ಎನ್ನುತ್ತದೆ ಅಧ್ಯಯನವೊಂದು. ಅಮೆರಿಕಾದ ಒಹಿಯೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು 12,842 ಮಂದಿ ಮೇಲೆ ಅಧ್ಯಯನ ನಡೆಸಿದ್ದರು. ಅಧ್ಯಯನಕ್ಕೊಳಪಟ್ಟವರು ತಮ್ಮ ಸಂದರ್ಶನಕ್ಕೆ ಮುನ್ನ ವಾರಕ್ಕೊಮ್ಮೆಯಾದರೂ ಕುಟುಂಬದವರ ಜೊತೆ ಸೇರಿ ಊಟ ಮಾಡುತ್ತಿದ್ದರು.

ಸ್ಥೂಲಕಾಯ 30 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಲ್ಲಿ ಕಾಣುವ ಭೌತಿಕ ದ್ರವ್ಯರಾಶಿ ಸೂಚಿ .ಇದನ್ನು ವ್ಯಕ್ತಿಯ ಎತ್ತರದ ಆಧಾರದ ಮೇಲೆ ತೂಕವನ್ನು ಅಳೆಯಲಾಗುತ್ತದೆ. ಅಧ್ಯಯನಕ್ಕೊಳಪಟ್ಟ ವಯಸ್ಕರಲ್ಲಿ, ಕುಟುಂಬದವರ ಜೊತೆ ಸೇರಿ ಊಟ ಮಾಡುವಾಗ ಟಿವಿ, ವಿಡಿಯೋ ವೀಕ್ಷಣೆ ಮಾಡದೆ ಆಹಾರದ ಮೇಲೆ ಗಮನ ನೀಡಿ, ಅಕ್ಕಪಕ್ಕದವರ ಜೊತೆ ಮಾತನಾಡುತ್ತಾ ತಿಂದರೆ ಸ್ಥೂಲಕಾಯ ಸಮಸ್ಯೆ ಕಡಿಮೆ ಕಾಣಿಸಿಕೊಳ್ಳುತ್ತದೆ.

ಅಲ್ಲದೆ ಹೊರಗಿನ ಆಹಾರವನ್ನು ಆದಷ್ಟು ಕಡಿಮೆ ಮಾಡಿ ಮನೆಯಲ್ಲಿ ತಯಾರಿಸಿದ ಆಹಾರ ತಿಂದರೆ ಕೂಡ ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆ. ಕುಟುಂಬದವರ ಜೊತೆ ಎಷ್ಟು ಸಲ ತಿನ್ನುತ್ತೀರಿ ಎಂಬುದು ಮುಖ್ಯವಾಗುವುದಿಲ್ಲ ಬದಲಿಗೆ ಆಹಾರ ತಿನ್ನುವಾಗ ಎಷ್ಟು ತಿನ್ನುತ್ತೀರಿ, ಏನು ತಿನ್ನುತ್ತೀರಿ ಎನ್ನುವುದು ಕೂಡ ಮುಖ್ಯವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ರಚೆಲ್ ಟುಮಿನ್ ಹೇಳುತ್ತಾರೆ.

ಹೆಚ್ಚಾಗಿ ಹೊರಗಿನ ಹೊಟೇಲ್ ಆಹಾರ ತಿನ್ನುವವರಲ್ಲಿ ಸ್ಥೂಲಕಾಯದ ಸಮಸ್ಯೆ ಅಧಿಕವಾಗಿ ಕಂಡುಬರುತ್ತದೆ. ಮನುಷ್ಯನ ಜೀವನಶೈಲಿಯೂ ಕಾರಣವಾಗುತ್ತದೆ ಎಂದು ಒಹಿಯೊ ರಾಜ್ಯ ವಿಶ್ವವಿದ್ಯಾಲಯದ ಸರಹ್ ಆಂಡೆರ್ಸನ್ ಹೇಳುತ್ತಾರೆ. ಅಕಾಡೆಮಿ ಆಫ್ ನ್ಯೂಟ್ರಿಶನ್ ಅಂಡ್ ಡಯಟೆಟಿಕ್ಸ್ ಪತ್ರಿಕೆಯಲ್ಲಿ ಅಧ್ಯಯನ ಪ್ರಕಟವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • inspirational

    ಅಂಬರೀಶ್ ಅಣ್ಣನ ಹೆಂಡತಿ ಯಾರು ಅಂತ ಮಂಡ್ಯ ಜನತೆಗೆ ಗೊತ್ತಿಲ್ವಾ? ಅಂತ ನಿಖಿಲ್ ಗೆ ಟಾಂಗ್ ಕೊಟ್ಟ ಯಶ್…

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…