ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .
ಪಿಯುಸಿ :-
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.
ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್ಗಳಿಗೆ ಎಂಜಿನಿಯರಿಂಗ್ ಕೋರ್ಸ್ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್, ಮೆಕ್ಯಾನಿಕಲ್, ಪ್ಲಂಬಿಂಗ್, ಇಲೆಕ್ಟ್ರಿಕಲ್ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.
ಔದ್ಯೋಗಿಕ ಕೋರ್ಸ್ಗಳು :-
ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್ ಕೋರ್ಸ್ಗಳು, ಪ್ಲಂಬಿಂಗ್, ಟೈಲರಿಂಗ್, ಹೊಟೇಲ್ ಮ್ಯಾನೇಜ್ಮೆಂಟ್, ಟೆಲಿಕಮ್ಯೂನಿಕೇಶನ್, ಹೀಗೆ ವಿವಿಧ ಕೋರ್ಸ್ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.
ಕಂಪ್ಯೂಟರ್ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್ ಕಂಪ್ಯೂಟರ್ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್ಗಳಿಗೂ ಕಂಪ್ಯೂಟರ್ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್ ಬಹುಬೇಡಿಕೆಯ ಕೋರ್ಸ್ಗಳಾಗಿವೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…