ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಶೈಕ್ಷಣಿಕ ಕ್ಷೇತ್ರ ಎನ್ನವುದು ದಿನೇ ದಿನೇ ಬೆಳೆಯುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ಗಳಿಗೆ ವಿಪುಲ ಆಯ್ಕೆಗಳಿದ್ದು, ಔದ್ಯೋಗಿಕ ಅವಕಾಶಗಳಿಗೂ ಕೊರತೆ ಇಲ್ಲ. ಆದರೆ ಕೆಲವೊಂದು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಕೋರ್ಸ್ ಮುಗಿದ ಬಳಿಕ ಉದ್ಯೋಗವಿಲ್ಲ ಎಂದು ಕೊರಗುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಕ್ರೇಝ್ನ ಹಿಂದೆ ಹೋಗದೆ ಅವಕಾಶಗಳ ಕುಳಿತು ತಿಳಿದುಕೊಳ್ಳುವುದು ಅಗತ್ಯ .
ಪಿಯುಸಿ :-
ಹಿಂದೆ ಒಂದು ಕಾಲವಿತ್ತು. ಎಸೆಸೆಲ್ಸಿ ಬಳಿಕ ನೇರವಾಗಿ ಪಿಯುಸಿಗೆ ಹೋಗುತ್ತಿದ್ದರು. ಆಗ ಆಯ್ಕೆಗಳು ಕಡಿಮೆ ಇತ್ತು. ಯಾವುದಾದರೊಂದು ಕೋರ್ಸ್ ಮುಗಿಸಿ ಶಿಕ್ಷಣ ಮುಂದುವರಿಸುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪಿಯುಸಿಯಲ್ಲಿ ಲಭ್ಯವಿರುವ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗಗಳಲ್ಲೇ ಹಲವು ಆಯ್ಕೆಗಳಿವೆ. ಇವುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ಅಗತ್ಯ.
ವಿದ್ಯಾರ್ಥಿಗಳಿಗೆ ಪಿಯುಸಿಯ ಆಯ್ಕೆ ಎನ್ನುವುದು ಕ್ರೇಝ್ ಆಗಿಬಿಟ್ಟಿದೆ. ಪಿಯುಸಿ ಸೈನ್ಸ್ ಎಂದು ಹೆಮ್ಮೆಯಿಂದ ತಿರುಗುತ್ತಿದ್ದಾರೆ. ಆದರೆ ಸೈನ್ಸ್ ತೆಗೆದುಕೊಂಡವರಿಗೆ ಎಲ್ಲರಿಗೂ ಉದ್ಯೋಗ ದೊರಕುತ್ತದೆ ಎಂದು ಹೇಳುವಂತಿಲ್ಲ. ಕೆಲವೊಂದು ಸಂದರ್ಭದಲ್ಲಿ ನಮ್ಮ ಆರ್ಥಿಕ ಸ್ಥಿತಿಯೂ ನಮ್ಮ ಓದನ್ನು ಮುಂದುವರಿಸಲು ಬಿಡುವುದಿಲ್ಲ. ಈ ಎಲ್ಲ ಬೆಳವಣಿಗೆಗಳ ಕುರಿತು ಆಲೋಚನೆ ಮಾಡಿಯೇ ನಮ್ಮ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅಧ್ಯಾಪಕ ವೃತ್ತಿಗೆ ತೆರಳುವವರಿಗೆ ಪಿಯುಸಿ ಉತ್ತಮ ಆಯ್ಕೆಯಾಗುತ್ತದೆ. ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್ ಕ್ಷೇತ್ರಕ್ಕೂ ಅದು ಬೇಕಾಗುತ್ತದೆ. ಪಿಯುಸಿಯಲ್ಲಿ ವಾಣಿಜ್ಯವನ್ನು ಆಯ್ಕೆ ಮಾಡಿಕೊಂಡರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶವಿದೆ. ಈ ರೀತಿಯ ಆಲೋಚನೆ ಅಗತ್ಯವಾಗಿದೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ :-
ಇಂದು ತಾಂತ್ರಿಕ ಶಿಕ್ಷಣ ಎನ್ನುವುದು ವಿಪುಲ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತಿದೆ. ಹೀಗಾಗಿ ಐಟಿಐ ಹಾಗೂ ಡಿಪ್ಲೊಮಾ ಕೋರ್ಸ್ಗಳ ಕುರಿತು ಹೆಚ್ಚಿನ ಒಲವು ತೋರಬೇಕಿದೆ. ಈ ಕೋರ್ಸ್ಗಳಿಗೆ ಎಂಜಿನಿಯರಿಂಗ್ ಕೋರ್ಸ್ನಷ್ಟೇ ಮಹತ್ವವಿದೆ. ಜತೆಗೆ ಉದ್ಯೋಗವೂ ಅಷ್ಟೇ ಶೀಘ್ರದಲ್ಲಿ ಸಿಗುತ್ತದೆ. ಡಿಪ್ಲೊಮಾದಲ್ಲಿ ಸಿವಿಲ್, ಮೆಕ್ಯಾನಿಕಲ್, ಪ್ಲಂಬಿಂಗ್, ಇಲೆಕ್ಟ್ರಿಕಲ್ ಹೀಗೆ ಅನೇಕ ಆಯ್ಕೆಗಳಿವೆ. ಜತೆಗೆ ಅತಿ ಕಡಿಮೆ ವೆಚ್ಚದಲ್ಲಿ ಈ ಕೋರ್ಸ್ಗಳನ್ನು ಪೂರ್ತಿಗೊಳಿಸಬಹುದಾಗಿದೆ. ಸರಕಾರಿ ಕಾಲೇಜುಗಳಲ್ಲಿ ಈ ಕೋರ್ಸ್ಗಳು ಉಚಿತವಾಗಿಯೂ ಸಿಗುತ್ತವೆ. ಹೀಗಾಗಿ ಯಾವ್ಯಾವ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಳು ಮಾಡುವುದಕ್ಕಿಂತ ಇಂತಹ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವುದೇ ಉತ್ತಮ.
ಔದ್ಯೋಗಿಕ ಕೋರ್ಸ್ಗಳು :-
ಇದರ ಜತೆಗೆ ಹಲವಾರು ಔದ್ಯೋಗಿಕ ಕೋರ್ಸ್ಗಳಿವೆ. ಅವರ ಬೇಡಿಕೆಗಳಿಗ ನುಗುಣವಾಗಿ ಅವುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ನರ್ಸಿಂಗ್ ಕೋರ್ಸ್ಗಳು, ಪ್ಲಂಬಿಂಗ್, ಟೈಲರಿಂಗ್, ಹೊಟೇಲ್ ಮ್ಯಾನೇಜ್ಮೆಂಟ್, ಟೆಲಿಕಮ್ಯೂನಿಕೇಶನ್, ಹೀಗೆ ವಿವಿಧ ಕೋರ್ಸ್ಗಳನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ.
ಕಂಪ್ಯೂಟರ್ ಶಿಕ್ಷಣ :-
ಇಂದು ಪ್ರತಿಯೊಂದು ಕ್ಷೇತ್ರಕ್ಕೂ ಕಂಪ್ಯೂಟರ್ ಶಿಕ್ಷಣ ಅಗತ್ಯವಾಗಿದೆ. ಕಂಪ್ಯೂಟರ್ನ ಕುರಿತು ಕನಿಷ್ಠ ಜ್ಞಾನವಾದರೂ ಅತಿ ಅಗತ್ಯವಾಗಿದೆ. ಹೀಗಾಗಿ ಕಂಪ್ಯೂಟರನ್ನು ಪೂರ್ಣಾವಧಿ ಕಲಿಯುವುದು ಅಸಾಧ್ಯವಾದರೂ ರಜೆಯ ವೇಳೆ ಬೇಸಿಕ್ ಕಂಪ್ಯೂಟರ್ ಶಿಕ್ಷಣ ಪಡೆಯಬಹುದಾಗಿದೆ. ನಮ್ಮ ಎಲ್ಲ ಕೋರ್ಸ್ಗಳಿಗೂ ಕಂಪ್ಯೂಟರ್ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಕಂಪ್ಯೂಟರ್ ಶಿಕ್ಷಣವನ್ನು ಆದ್ಯತೆಯ ಮೇಲೆ ಕಲಿತರೆ ಉತ್ತಮ. ಪೂರ್ಣಾವಧಿಯ ಕಂಪ್ಯೂಟರ್ ಶಿಕ್ಷಣಕ್ಕೂ ಉತ್ತಮ ಬೇಡಿಕೆ ಇದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಶನ್ ಬಹುಬೇಡಿಕೆಯ ಕೋರ್ಸ್ಗಳಾಗಿವೆ.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿ
ವಿದ್ಯಾರ್ಥಿಗಳು ಯಾವುದೋ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ಸಮಯ ಹಾಗೂ ದುಡ್ಡನ್ನು ಹಾಳು ಮಾಡುವುದಕ್ಕಿಂತಲೂ ಕೋರ್ಸ್ನ ಕುರಿತು ತಿಳಿದುಕೊಂಡು ಮುಂದುವರಿದರೆ ಉತ್ತಮ. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ನೀಡಿದರೆ ಉದ್ಯೋಗಕ್ಕೆ ಉತ್ತಮ ಅವಕಾಶಗಳಿವೆ. ಒಮ್ಮೆ ಕೆಲಸ ಸಿಕ್ಕರೆ ಮುಂದೆ ಕೆಲಸ ಮಾಡಿಕೊಂಡು ಓದುವುದಕ್ಕೂ ಅವಕಾಶಗಳಿವೆ. ಹೀಗಾಗಿ ನಿಮ್ಮ ಭವಿಷ್ಯ ರೂಪಿಸಲು ಈಗಿನಿಂದಲೇ ತಯಾರಿ ನಡೆಸಬೇಕಿರುವುದು ಅತಿ ಅಗತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…