News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಬಂಪರ್ ಆಫರ್ ……

143

ಪರಿಶಿಷ್ಟ  ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಒದಗಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ರಾಜ್ಯ ಪರಿಷತ್‌ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.

ಇದಕ್ಕಾಗಿ, ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣದಲ್ಲಿ 105 ಕೋಟಿ ರೂ. ಮೀಸಲಿಡಲು ಸಭೆಯಲ್ಲಿ  ನಿರ್ಧರಿಸಲಾಯಿತು.

ಈ ಮುನ್ನ  ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್‌ ಪಾಸ್‌ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಶೇ.50 ರಷ್ಟು, ಅಂಬೇಡ್ಕರ್‌ ಹಾಗೂ ವಾಲ್ಮೀಕಿ ನಿಗಮದಿಂದ ಶೇ.25 ಹಾಗೂ ವಿದ್ಯಾರ್ಥಿಗಳು ಶೇ.25 ರಷ್ಟು ಭರಿಸುತ್ತಿದ್ದರು.

ಆದರೆ, ಪ್ರಸಕ್ತ ಸಾಲಿನಿಂದ ಸಂಪೂರ್ಣವಾಗಿ ಉಚಿತವಾಗಿ ಬಸ್‌ ಪಾಸ್‌ ನೀಡಬೇಕು. ಎಸ್‌ಸಿಪಿ, ಟಿಎಸ್‌ಪಿ ಹಣದಲ್ಲಿ ವೆಚ್ಚ ಭರಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.

ವಿಶೇಷ ಘಟಕ ಯೋಜನೆಯಡಿ ಅನುಮೋದನೆಗೊಂಡಿರುವ ಕ್ರಿಯಾ ಯೋಜನೆಗಳನ್ನು ಸಕಾಲದಲ್ಲಿ ಜಾರಿಗೊಳಿಸಿ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಾಕೀತು ಮಾಡಿದರು.

2015-16 ನೇ ಸಾಲಿನ ಉಳಿಕೆ 751 ಕೋಟಿ ರೂ. ಸೇರಿದಂತೆ ಪ್ರಸಕ್ತ ಸಾಲಿನಲ್ಲಿ 27,703 ಕೋಟಿ ರೂ. ಅನುದಾನ ಲಭ್ಯವಿದೆ. ಅದೇ ರೀತಿ 2016-17 ನೇ ಸಾಲಿನಲ್ಲಿ 1,782 ಕೋಟಿ ರೂ. ವೆಚ್ಚವಾಗಿಲ್ಲ.

ಈಗಾಗಲೇ ಕ್ರಿಯಾ ಯೋಜನೆ ಸಿದ್ಧಗೊಂಡಿರುವ ಎಲ್ಲ ಯೋಜನೆಗಳನ್ನು ಮುಂದಿನ ವರ್ಷದ ಮಾರ್ಚ್‌ ಒಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿ ಶೇ.100ಕ್ಕೆ 100 ರಷ್ಟು ಸಾಧನೆ ಮಾಡಲೇಬೇಕು ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • ಗ್ಯಾಜೆಟ್

    ಜಿಯೋ ಗ್ರಾಹಕರೇ ಎಚ್ಚರ..!ಇನ್ಮೇಲೆ ಈ ಆಫರ್ ಸಿಗಲ್ಲ!ಯಾಮಾರಿದ್ರೆ ನಿಮ್ಮ ಜೋಬಿಗೆ ಬೀಳುತ್ತೆ ಕತ್ತರಿ..!

    ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು

  • ಸುದ್ದಿ

    ಚಳಿಗಾಲದಲ್ಲಿ ಚರ್ಮದ ಕಾಳಜಿಯನ್ನು ಎಂದಿಗೂ ನಿರ್ಲಕ್ಷಿಸಬಾರದು,ಯಾಕೆ ಗೊತ್ತಾ,?

    ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ  ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಸುದ್ದಿ

    ಗೂಗಲ್ ಕಂಪನಿ 200 ಮೇಕೆಗಳನ್ನು ನೇಮಿಸಿಕೊಂಡು,ಸಂಬಳ ಸಮೇತ ಹೊಟ್ಟೆ ತುಂಬಾ ಆಹಾರ ಕೊಡ್ತಾ ಇದೆ..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…