ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!
ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.
ವಿಜ್ಞಾನಿಗಳಿಗೆ ಗೋವಿನ ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್ನಿಂದ ಮುಚ್ಚಲಾಗುತ್ತದೆ. ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.
ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.
ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.
ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.
ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…