News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ತಂತ್ರಜ್ಞಾನ

ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

3625

ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!

ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.

ವಿಜ್ಞಾನಿಗಳಿಗೆ ಗೋವಿನ  ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್‍ನಿಂದ ಮುಚ್ಚಲಾಗುತ್ತದೆ.  ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.

ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.

ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.

ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು  ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.

ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಶುಭ ಶನಿವಾರದಂದು ಈ ವಸ್ತುಗಳು ನಿಮ್ಮ ಕಣ್ಣಿಗೆ ಬಿದ್ರೆ ಅದೃಷ್ಟವೋ ಅದೃಷ..!

    ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಉಪಯುಕ್ತ ಮಾಹಿತಿ

    ಮುಖೇಶ್ ಅಂಬಾನಿ ಕಾರ್ ಡ್ರೈವರ್‌ಗೆ ಕೊಡೋ ಸಂಬಳ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಿ..! ತಿಳಿಯಲು ಇದನ್ನು ಓದಿ..

    ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್‌ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…

  • ಸೌಂದರ್ಯ

    ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…