ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!
ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.
ವಿಜ್ಞಾನಿಗಳಿಗೆ ಗೋವಿನ ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್ನಿಂದ ಮುಚ್ಚಲಾಗುತ್ತದೆ. ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.
ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.
ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.
ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.
ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….
ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…