ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!
ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.
ವಿಜ್ಞಾನಿಗಳಿಗೆ ಗೋವಿನ ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್ನಿಂದ ಮುಚ್ಚಲಾಗುತ್ತದೆ. ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.
ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.
ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.
ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.
ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…