ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!
ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.
ವಿಜ್ಞಾನಿಗಳಿಗೆ ಗೋವಿನ ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್ನಿಂದ ಮುಚ್ಚಲಾಗುತ್ತದೆ. ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.
ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.
ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.
ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.
ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..